Webdunia - Bharat's app for daily news and videos

Install App

ಸರಣಿ ರದ್ದುಗೊಳಿಸಿ ಭಾರತಕ್ಕೆ ಮರಳಲು ಟೀಂ ಇಂಡಿಯಾಗೆ ಸಲಹೆ

Webdunia
ಮಂಗಳವಾರ, 14 ಆಗಸ್ಟ್ 2018 (09:31 IST)
ಲಾರ್ಡ್ಸ್: ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋತಿರುವ ಟೀಂ ಇಂಡಿಯಾಗೆ ಅಭಿಮಾನಿಗಳು ಇನ್ನಿಲ್ಲದಂತೆ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಹೀನಾಯವಾಗಿ ಸೋತು ಸುಣ್ಣವಾಗಿರುವ ಟೀಂ ಇಂಡಿಯಾ ಮೇಲೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಕೂಡಲೇ ಸರಣಿ ರದ್ದುಗೊಳಿಸಿ ಭಾರತಕ್ಕೆ ಮರಳಿ ಎಂದು ಅಭಿಮಾನಿಗಳು ಒತ್ತಾಯಿಸಿದ್ದಾರೆ.

ಈ ರೀತಿ ಇಂಗ್ಲೆಂಡ್ ನಲ್ಲಿ ಅವಮಾನ ಅನುಭವಿಸುವುದಕ್ಕಿಂತ ಭಾರತ ಅರ್ಧಕ್ಕೇ ಸರಣಿ ನಿಲ್ಲಿಸಿ ಮರಳುವುದು ಒಳಿತು. ಏಕದಿನ ಸರಣಿ ಸೋತಾಗ ಧೋನಿಯನ್ನು ಧೂಷಿಸುವವರು ಈಗ ಎಲ್ಲಿ ಹೋದರೋ. ಮರಳಿ ವಿಜಯ್, ದಿನೇಶ್ ಕಾರ್ತಿಕ್, ಕೆಎಲ್ ರಾಹುಲ್ ಯಾರೂ ಆಡಲು ಲಾಯಕ್ಕಿಲ್ಲ ಎಂದು ಅಭಿಮಾನಿಗಳು ಬಾಯಿಗೆ ಬಂದ ಹಾಗೆ ಜರಿಯುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಆರ್‌ಸಿಬಿ ಅಭಿಮಾನಿಗಳಿಗೆ ಟೆನ್ಷನ್ ಮೇಲೆ ಟೆನ್ಷನ್‌, ಇನ್ನೂ ಶುರುವಾಗದ ಪಂದ್ಯಾಟ

ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಸೇರಿದ ಬೇಬಿ ಎಬಿ: ಇನ್ನಾದರೂ ಪುಟದೇಳುತ್ತಾ ಧೋನಿ ಪಡೆ

KL Rahul Daughter: ಬರ್ತ್ ಡೇ ದಿನ ಮಗಳ ಹೆಸರು ರಿವೀಲ್ ಮಾಡಿದ ಕೆಎಲ್ ರಾಹುಲ್: ಈ ಹೆಸರಿನಲ್ಲಿದೆ ಒಂದು ವಿಶೇಷ

RCB vs PBKS Match: ಈ ಸಲ ಕಪ್ ನಮ್ದೆ ಎಂದಾಗಲೆಲ್ಲ ನಾವು ಕಪ್ ಎತ್ತಿಲ್ಲ, ಅನಿಲ್ ಕುಂಬ್ಳೆ

KL Rahul: ಹ್ಯಾಪೀ ಬರ್ತ್ ಡೇ ಕೆಎಲ್ ರಾಹುಲ್ ಎಂದ ಆರ್ ಸಿಬಿ: ವಿಶ್ ಮಾಡಕ್ಕಾಗುತ್ತೆ, ಟೀಂಗೆ ತಗೊಳ್ಳಕ್ಕೆ ಆಗಲ್ವಾ ಎನ್ನೋದಾ..

ಮುಂದಿನ ಸುದ್ದಿ
Show comments