Daily Horoscope

ಐಸಿಸಿಗೆ ಹಿಡಿಶಾಪ ಹಾಕಿದ ಟೀಂ ಇಂಡಿಯಾ ಅಭಿಮಾನಿಗಳು

Webdunia
ಭಾನುವಾರ, 20 ಜೂನ್ 2021 (09:39 IST)
ಸೌಥಾಂಪ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಮೊದಲ ದಿನವೇ ಮಳೆ ಅಡ್ಡಿಯಾಗಿದ್ದು, ಐಸಿಸಿ ವಿರುದ್ಧ ಅಭಿಮಾನಿಗಳು ಆಕ್ರೋಶ ಹೊರಹಾಕುವಂತಾಗಿದೆ.

 
ಈ ತಂತ್ರಜ್ಞಾನದ ಯುಗದಲ್ಲಿ ಮಳೆ ಬರುವ ಸೂಚನೆ ಮೊದಲೇ ಐಸಿಸಿಗೆ ತಿಳಿದಿರಲಿಲ್ವಾ? ಇಂತಹ ವಾತಾವರಣದಲ್ಲಿ ಈ ಮೈದಾನದಲ್ಲಿ ಪಂದ್ಯ ಆಯೋಜಿಸಿದ್ದೇಕೆ ಎಂದು ಅಭಿಮಾನಿಗಳು ಐಸಿಸಿಗೆ ಹಿಡಿಶಾಪ ಹಾಕಿದ್ದಾರೆ.

ಕಳೆದ ಎರಡು ವರ್ಷಗಳಿಂದ ಕಾದಿದ್ದ ಪಂದ್ಯವಿದು. ಆದರೆ ಅದರ ಸಂತೋಷವನ್ನು ಮಳೆ ಹಾಳು ಮಾಡಿತು. ಇಂತಹ ಮಹತ್ವದ ಪಂದ್ಯವನ್ನು ಇಂತಹ ಸ್ಥಳದಲ್ಲಿ ಏಕೆ ಆಯೋಜಿಸಿದಿರಿ ಎಂದು ಟೀಂ ಇಂಡಿಯಾ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments