Webdunia - Bharat's app for daily news and videos

Install App

ಟೀಂ ಇಂಡಿಯಾಕ್ಕೆ ಪಾಕ್ ಜತೆ ಆಡೋದು ಅಂದರೆ ನಡುಕವಂತೆ!

Webdunia
ಗುರುವಾರ, 6 ಜುಲೈ 2017 (16:36 IST)
ಇಸ್ಲಾಮಾಬಾದ್: ಟೀಂ ಇಂಡಿಯಾಕ್ಕೆ ನಮ್ಮ ಜತೆ ಆಡಲು ಭಯ.  ಅದಕ್ಕೆ ಉಭಯ ದೇಶಗಳ ನಡುವೆ ಸರಣಿ ನಡೆಯಲಿ ಎಂದು ನಾವು ಆಹ್ವಾನವಿತ್ತರೆ, ಬರಲ್ಲ ಎಂದು ಹಿಂದೇಟು ಹಾಕುತ್ತಾರೆ.ಹೀಗಂತ ಪಾಕ್ ಕ್ರಿಕೆಟ್ ಸಂಸ್ಥೆ (ಪಿಸಿಬಿ) ಮುಖ್ಯಸ್ಥ ಶಹರ್ಯಾರ್ ಖಾನ್ ವ್ಯಂಗ್ಯವಾಡಿದ್ದಾರೆ.


ಚಾಂಪಿಯನ್ಸ್ ಟ್ರೋಫಿ ಗೆದ್ದ ತಂಡದ ಸದಸ್ಯರಿಗೆ ಪ್ರಧಾನಿ ನವಾಬ್ ಷರೀಫ್ ಉಪಸ್ಥಿತಿಯಲ್ಲಿ ಸನ್ಮಾನ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶಹರ್ಯಾರ್ ಖಾನ್ ಭಾರತವನ್ನು ಕೆಣಕುವಂತೆ ಮಾತನಾಡಿದ್ದಾರೆ.

‘ಚಾಂಪಿಯನ್ಸ್ ಟ್ರೋಫಿಯಲ್ಲಿ ನಮ್ಮ ತಂಡ ಅವರ ತಂಡವನ್ನು ಸೋಲಿಸಿದ ತಕ್ಷಣ ಉಭಯ ದೇಶಗಳ ನಡುವೆ ಸರಣಿ ನಡೆಸೋಣ ಎಂದು ಆಹ್ವಾನಿಸಿದ್ದೆವು. ಆದರೆ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಆಡೋಣ. ಉಭಯ ದೇಶಗಳ ನಡುವೆ ಸರಣಿ ಬೇಡ ಎಂದು ಭಾರತ ಹಿಂದೇಟು ಹಾಕುತ್ತಲೇ ಇದೆ’ ಎಂದು ಶಹರ್ಯಾರ್ ಖಾನ್ ಹೇಳಿದ್ದಾರೆ.

ಇದನ್ನೂ ಓದಿ.. ಮೊದಲ ನಿರ್ದೇಶಕರ ಋಣ ತೀರಿಸಿದ ರಕ್ಷಿತ್ ಶೆಟ್ಟಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

ICC ODI Rankings:No.1 ಬ್ಯಾಟರ್ ಪಟ್ಟಕೇರಿದ ಸ್ಮೃತಿ ಮಂಧಾನ

Virat Kohli: ಲಂಡನ್ ನಲ್ಲಿ ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿಯಿಂದ ಸ್ಪೆಷಲ್ ಸರ್ಪೈಸ್

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

ಮುಂದಿನ ಸುದ್ದಿ
Show comments