Webdunia - Bharat's app for daily news and videos

Install App

ತನ್ನ ಗುಂಡಿ ತಾನೇ ತೋಡಿಕೊಂಡಿದ್ದ ಟೀಂ ಇಂಡಿಯಾ!

Webdunia
ಮಂಗಳವಾರ, 28 ಫೆಬ್ರವರಿ 2017 (08:57 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಮೊದಲ ಟೆಸ್ಟ್ ಪಂದ್ಯ ಸೋಲಲು ಕಾರಣ ಯಾರು? ಸ್ವತಃ ಬಿಸಿಸಿಐ ಎನ್ನುತ್ತಿವೆ ಮೂಲಗಳು. ಅದು ಹೇಗೆ?


ಭಾರತ ಖ್ಯಾತ ಸ್ಪಿನ್ನರ್ ಗಳನ್ನು ಹೊಂದಿದೆ. ಎದುರಾಳಿಗಳಿಗೆ ಸ್ಪಿನ್ನರ್ ಗಳನ್ನು ಎದುರಿಸಲು ಗೊತ್ತಿಲ್ಲ. ಹೀಗಾಗಿ ಸ್ಪಿನ್ ಪಿಚ್ ಮಾಡಿದರೆ ಎದುರಾಳಿಗಳನ್ನು ಕಟ್ಟಿ ಹಾಕಬಹುದು ಎಂಬುದು ಬಿಸಿಸಿಐ ಲೆಕ್ಕಾಚಾರವಾಗಿತ್ತು. ಹಾಗಾಗಿ ಸ್ಪಿನ್ನರ್ ಗಳಿಗೆ ನೆರವಾಗುವಂತಹ ಪಿಚ್ ನ್ನು ತಯಾರಿಸಲು ಕ್ಯುರೇಟರ್ ಗಳಿಗೆ ಒತ್ತಡ ತಂದಿತ್ತು.

ಕ್ಯುರೇಟರ್ ಮಣಿಯದಿದ್ದಾಗ ಸ್ವತಃ ಬಿಸಿಸಿಐ ಆಡಳಿತ ಮಂಡಳಿಯೇ ಮಧ್ಯಪ್ರವೇಶಿಸಿ ತಮಗೆ ಬೇಕಾದ ಪಿಚ್ ನಿರ್ಮಿಸಿತ್ತು. ಹಾಗಾಗಿ ಪಿಚ್ ನಲ್ಲಿದ್ದ ಹುಲ್ಲು ಕಿತ್ತೆಸದು ಸಂಪೂರ್ಣ ತಿರುವಿನ ಪಿಚ್ ಮಾಡಲಾಯಿತು. ವಿಪರ್ಯಾಸವೆಂದರೆ ಭಾರತ ಕ್ರಿಕೆಟ್ ಮಂಡಳಿ ಮಾಡಿದ ಈ ಉಪಾಯ ಟೀಂ ಇಂಡಿಯಾಕ್ಕೇ ಮುಳುವಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಆಹಾ.. ಕೆಎಲ್ ರಾಹುಲ್ ಈ ಕ್ಲಾಸಿಕಲ್ ಶಾಟ್ ನೀವು ನೋಡಲೇಬೇಕು video

IND vs ENG: ಟಾಸ್ ಗೆದ್ದ ಇಂಗ್ಲೆಂಡ್, ತಂಡಕ್ಕಾಗಿ ತ್ಯಾಗ ಮಾಡಿದ ಶುಬ್ಮನ್ ಗಿಲ್

ಎಂಟು ವರ್ಷಗಳ ವನವಾಸ ಮುಗಿಸಿದ ಕರುಣ್‌ ನಾಯರ್‌: ಟೆಸ್ಟ್‌ ಅಗ್ನಿಪರೀಕ್ಷೆಗೆ ಸಜ್ಜಾದ ಕನ್ನಡಿಗ

ಆಂಡರ್ಸನ್ ತೆಂಡುಲ್ಕರ್ ಟ್ರೋಫಿಯಲ್ಲಿದೆ ಒಂದು ವಿಶೇಷತೆ ಏನದು ನೋಡಿ

IND vs ENG Test: ರೋಕೊ ಇಲ್ಲದ ಟೀಂ ಇಂಡಿಯಾಗೆ ರೂಟ್ ಕಿತ್ತೆಸೆಯುವುದೇ ದೊಡ್ಡ ಸವಾಲು

ಮುಂದಿನ ಸುದ್ದಿ
Show comments