Webdunia - Bharat's app for daily news and videos

Install App

ಶ್ರೀಲಂಕಾ ವಿರುದ್ಧದ ಸರಣಿಗೆ ಇಂದು ಟೀಂ ಇಂಡಿಯಾ ಆಯ್ಕೆ: ಬಿಸಿಸಿಐಗೆ ಗೌತಮ್ ಗಂಭೀರ್ ಸ್ಪಷ್ಟ ಸಂದೇಶ

Krishnaveni K
ಗುರುವಾರ, 18 ಜುಲೈ 2024 (10:49 IST)
ಮುಂಬೈ: ಶ್ರೀಲಂಕಾ ವಿರುದ್ಧದ ಟಿ20 ಸರಣಿ ಮತ್ತು ಏಕದಿನ ಸರಣಿಗೆ ಇಂದು ಟೀಂ ಇಂಡಿಯಾ ಘೋಷಣೆಯಾಗುವ ನಿರೀಕ್ಷೆಯಿದೆ. ಆಯ್ಕೆ ಪ್ರಕ್ರಿಯೆಗೂ ಮುನ್ನ ನೂತನ ಕೋಚ್ ಗೌತಮ್ ಗಂಭೀರ್ ಬಿಸಿಸಿಐಗೆ ತಮ್ಮ ಸ್ಪಷ್ಟ ಸಂದೇಶ ನೀಡಿದ್ದಾರೆ ಎನ್ನಲಾಗಿದೆ.

ಈ ಬಾರಿ ಟೀಂ ಇಂಡಿಯಾ ಘೋಷಣೆ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಯಾಕೆಂದರೆ ತಂಡದ ಜೊತೆಗೆ ಟಿ20 ಫಾರ್ಮ್ಯಾಟ್ ಗೆ ಹೊಸ ನಾಯಕನ ಘೋಷಣೆಯೂ ನಡೆಯಲಿದೆ. ಮೊದಲು ಟಿ20 ನಾಯಕತ್ವಕ್ಕೆ ಹಾರ್ದಿಕ್ ಪಾಂಡ್ಯ ಹೆಸರು ಕೇಳಿಬಂದಿತ್ತು. ಆದರೆ ಈಗ ಸೂರ್ಯಕುಮಾರ್ ಯಾದವ್ ಹೆಸರು ಬಲವಾಗಿ ಕೇಳಿಬರುತ್ತಿದೆ. ಹೀಗಾಗಿ ಈಗ ಘೋಷಣೆಯೊಂದೇ ಬಾಕಿ ಎನ್ನಲಾಗಿದೆ.

ಗೌತಮ್ ಗಂಭೀರ್ ಗೆ ಇದು ಕೋಚ್ ಆಗಿ ಮೊದಲ ಸರಣಿ. ಟೀಂ ಇಂಡಿಯಾ ಆಯ್ಕೆ ವಿಚಾರದಲ್ಲಿ ಆಯ್ಕೆ ಸಮಿತಿ ಜೊತೆ ಗಂಭೀರ್ ಈಗಾಗಲೇ ಚರ್ಚೆ ನಡೆಸಿದ್ದಾರೆ. ಜೊತೆಗೆ ಆಯ್ಕೆ ವಿಚಾರದಲ್ಲಿ ತಾವು ತಲೆ ಹಾಕಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಜೊತೆಗೆ ನಡೆಸಿದ ಸಂಭಾಷಣೆಯಲ್ಲೂ ಸ್ಪಷ್ಟಪಡಿಸಿದ್ದಾರಂತೆ. ಆದರೆ ತಮ್ಮ ಕನಸಿನ ತಂಡ ಹೇಗಿರಬೇಕು ಎಂಬ ವಿಚಾರವನ್ನು ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments