ಏಷ್ಯಾ ಕಪ್ ಬಳಿಕ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಆಯ್ಕೆ

Webdunia
ಬುಧವಾರ, 7 ಸೆಪ್ಟಂಬರ್ 2022 (10:51 IST)
ಮುಂಬೈ: ಏಷ್ಯಾ ಕಪ್ ಮುಕ್ತಾಯವಾದ ಬಳಿಕ ಮುಂಬರಲಿರುವ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಆಯ್ಕೆ ನಡೆಯಲಿದೆ.

ಏಷ್ಯಾ ಕಪ್ ನಲ್ಲಿ ಭಾರತದ ನಿರಾಶಾದಾಯಕ ಪ್ರದರ್ಶನದ ಬಳಿಕ ತಂಡದ ಆಯ್ಕೆ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿದೆ. ಹೀಗಾಗಿ ಟಿ20 ವಿಶ್ವಕಪ್ ಗೆ ಸಮತೋಲನದ ತಂಡ ಆಯ್ಕೆ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ಹೆಚ್ಚು ಶ್ರಮವಹಿಸಲಿದೆ.

ಈಗಾಗಲೇ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಗಾಯದಿಂದಾಗಿ ಟಿ20 ವಿಶ್ವಕಪ್ ಆಡುತ್ತಿಲ್ಲ. ಹೀಗಾಗಿ ಅವರ ಸ್ಥಾನಕ್ಕೆ ಮೊಹಮ್ಮದ್ ಶಮಿ ತಂಡಕ್ಕೆ ಆಯ್ಕೆಯಾಗಬಹುದು. ರವೀಂದ್ರ ಜಡೇಜಾ ಕೂಡಾ ಅನುಮಾನವಾಗಿದ್ದು ಅಕ್ಸರ್ ಪಟೇಲ್ ಗೆ ಅವಕಾಶ ಸಿಗುವುದು ಬಹುತೇಕ ನಿಶ್ಚಿತ.  ಉಳಿದಂತೆ ಕಳಪೆ ಫಾರ್ಮ್ ನಲ್ಲಿರುವ ಕೆಎಲ್ ರಾಹುಲ್ ರನ್ನು ಕೈ ಬಿಟ್ಟು ಶುಬ್ನಂ ಗಿಲ್ ಗೆ ಅವಕಾಶ ನೀಡಬೇಕು ಎಂಬ ಮಾತು ಕೇಳಿಬರುತ್ತಿದೆ. ರಿಷಬ್ ಪಂತ್ ರನ್ನು ಕೈ ಬಿಡುವುದು ಅನುಮಾನ. ಹಾಗಿದ್ದರೂ ದಿನೇಶ್ ಕಾರ್ತಿಕ್ ಗೆ ಅವಕಾಶ ಸಿಗಲಿದೆ. ಹೀಗಾದಲ್ಲಿ ಸಂಜು ಸ್ಯಾಮ್ಸನ್‍ ಮತ್ತೆ ನಿರಾಸೆ ಅನುಭವಿಸಬೇಕಾದೀತು. ಅಂತಿಮವಾಗಿ ತಂಡದಲ್ಲಿ ಸ್ಥಾನ ಪಡೆಯುವವರು ಯಾರು ಎಂಬ ಪ್ರಶ್ನೆಗೆ ಶೀಘ್ರದಲ್ಲೇ ಉತ್ತರ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮುಂದಿನ ಸುದ್ದಿ
Show comments