Webdunia - Bharat's app for daily news and videos

Install App

ವಿಂಡೀಸ್ ಸರಣಿಗೆ ಇಂದು ಟೀಂ ಇಂಡಿಯಾ ಆಯ್ಕೆ: ಆಯ್ಕೆಗಾರರಿಗೂ ಇದು ಕೊನೇ ಮೀಟಿಂಗ್!

Webdunia
ಗುರುವಾರ, 21 ನವೆಂಬರ್ 2019 (09:28 IST)
ಮುಂಬೈ: ಮುಂದಿನ ತಿಂಗಳು ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಏಕದಿನ ಮತ್ತು ಟಿ20 ಸರಣಿಗೆ ಭಾರತ ತಂಡದ ಆಯ್ಕೆ ಮಾಡಲು ಇಂದು ಎಂಎಸ್ ಕೆ ಪ್ರಸಾದ್ ನೇತೃತ್ವದ ಸಮಿತಿ ಸಭೆ ಸೇರಲಿದೆ.


ವಿಶೇಷವೆಂದರೆ ಮುಖ್ಯ ಆಯ್ಕೆಗಾರ ಎಂಎಸ್ ಕೆ ಪ್ರಸಾದ್ ಗೂ ಇದು ಕೊನೆ ಸಭೆಯಾಗುವ ಸಾಧ್ಯತೆಯಿದೆ. ಕಳೆದ ನಾಲ್ಕು ವರ್ಷಗಳಿಂದ ಮುಖ್ಯ ಆಯ್ಕೆಗಾರನಾಗಿ ಕಾರ್ಯನಿರ್ವಹಿಸಿದ ಪ್ರಸಾದ್ ಅವಧಿ ಕೊನೆಗೊಳ್ಳುತ್ತಿದ್ದು ಇದುವೇ ಅವರ ಕೊನೆಯ ಸಭೆಯಾಗುವ ಸಾಧ್ಯತೆಯಿದೆ.

ವಿಂಡೀಸ್ ಸರಣಿಗೆ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡುವುದು ಶಿಖರ್ ಧವನ್ ಕಳಪೆ ಫಾರ್ಮ್, ಮಯಾಂಕ್ ಅಗರ್ವಾಲ್ ಸೇರ್ಪಡೆ, ರಿಷಬ್ ಪಂತ್ ಭವಿಷ್ಯ ಈ ಸಭೆಯಲ್ಲಿ ಪ್ರಮುಖವಾಗಿ ಚರ್ಚೆಯಾಗಲಿದೆ.  ಈ ನಿಟ್ಟಿನಲ್ಲಿ ಇಂದಿನ ಸಭೆ ಮಹತ್ವ ಪಡೆದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments