Webdunia - Bharat's app for daily news and videos

Install App

ಟೀಂ ಇಂಡಿಯಾ ಫಾರಂ: ಉಳಿದ ತಂಡಗಳಿಗೆ ಎಚ್ಚರಿಕೆಯ ಸಂಕೇತ

Webdunia
ಸೋಮವಾರ, 2 ಮಾರ್ಚ್ 2015 (17:03 IST)
ಟೀಂ ಇಂಡಿಯಾ ವಿಶ್ವಕಪ್‌ನಲ್ಲಿ ಸತತವಾಗಿ ಮೂರು ಪಂದ್ಯಗಳನ್ನು ಗೆಲ್ಲುವುದರೊಂದಿಗೆ ವೇಗಿ ಆರ್.ಪಿ. ಸಿಂಗ್ ಪ್ರತಿಕ್ರಿಯಿಸಿದ್ದು, ಹಾಲಿ ಚಾಂಪಿಯನ್ನರು ಸೂಕ್ತ ಕಾಲದಲ್ಲಿ ಫಾರಂ ಕಂಡುಕೊಂಡಿದ್ದಾರೆಂದು ಹೇಳುವ ಮೂಲಕ ಇತರೆ ತಂಡಗಳಿಗೆ ಎಚ್ಚರಿಕೆಯ ಸಂಕೇತ ನೀಡಿದ್ದಾರೆ.
 
 ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಮತ್ತು ತ್ರಿಕೋನ ಸರಣಿಯಲ್ಲಿ ನೀರಸ ಪ್ರದರ್ಶನದ ನಂತರ ಭಾರತ ಸಂಪೂರ್ಣ ಭಿನ್ನ ತಂಡವಾಗಿ ತಮಗೆ ಕಾಣುತ್ತಿರುವುದಾಗಿ ತಿಳಿಸಿದರು. ಕೆಲವು ಭಾರತದ ಸೀಮರ್‌ಗಳ ಸ್ವಿಂಗ್ ಬೌಲಿಂಗ್‌ ನಾನು ಮೆಚ್ಚಿದ್ದೇನೆ. ಪಿಚ್‌ನ ನೆರವನ್ನು ತೆಗೆದುಕೊಳ್ಳಲು ಬೌಲರುಗಳಿಗೆ ಸಾಧ್ಯವಾಗಿದ್ದು, ವಿಶೇಷವಾಗಿ ಗಮನಾರ್ಹವಾಗಿದೆ ಎಂದು ವೇಗಿ ಆರ್.ಪಿ. ಸಿಂಗ್ ಹೇಳಿದರು.  

ಉಮೇಶ್ ಯಾದವ್ ಯುಎಇ ವಿರುದ್ಧ ಪಂದ್ಯದಲ್ಲಿ 6.3 ಓವರುಗಳಲ್ಲಿ 2 ವಿಕೆಟ್ ಕಬಳಿಸಿದ್ದರು. ಭುವನೇಶ್  1 ವಿಕೆಟ್ ಗಳಿಸಿದ್ದರು. ಶಮಿಯ ಅನುಪಸ್ಥಿತಿಯಲ್ಲಿ ತಮ್ಮ ಉಪಸ್ಥಿತಿಯನ್ನು ಹೇಳಿದ ಹೊಸ ಚೆಂಡಿನ ಬೌಲರುಗಳನ್ನು ಅವರು ಶ್ಲಾಘಿಸಿದರು.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments