Webdunia - Bharat's app for daily news and videos

Install App

ದ್ರಾವಿಡ್ ಬಂದ ಮೇಲೆ ಟೀಂ ಇಂಡಿಯಾಗೆ ಈಗ 8 ನೇ ನಾಯಕ!

Webdunia
ಭಾನುವಾರ, 3 ಜುಲೈ 2022 (08:10 IST)
ಮುಂಬೈ: ಕಳೆದ ಒಂಭತ್ತು ತಿಂಗಳ ಅವಧಿಯಲ್ಲಿ ಟೀಂ ಇಂಡಿಯಾಗೆ ಇಷ್ಟು ವರ್ಷಗಳಿಂದ ಇಲ್ಲದಷ್ಟು ನಾಯಕರು ಬಂದು ಹೋಗಿದ್ದಾರೆ.

ಇತ್ತೀಚೆಗೆ ಆಟಗಾರರು ಬಿಡಿ, ನಾಯಕರೇ ಸ್ಥಿರವಾಗಿ ಟೀಂ ಇಂಡಿಯಾದಲ್ಲಿ ಇಲ್ಲ ಎನ್ನುವಷ್ಟರ ಮಟ್ಟಿಗೆ ನಾಯಕರು ಬದಲಾಗುತ್ತಿದ್ದಾರೆ. ಇದೀಗ ಡರ್ಬಿಶೈರ್ ವಿರುದ್ಧ ಟಿ20 ಅಭ್ಯಾಸ ಪಂದ್ಯಕ್ಕೆ ದಿನೇಶ್ ಕಾರ್ತಿಕ್ ನಾಯಕರಾಗುವ ಮೂಲಕ ದ್ರಾವಿಡ್ ಕೋಚ್ ಆಗಿ ಬಂದ ಮೇಲೆ 8 ನೇ ನಾಯಕನ ನಿಯುಕ್ತಿಯಾಗಿದೆ.

ಖಾಯಂ ನಾಯಕ ಯಾರು ಎಂಬುದೇ ಈಗ ಜನಕ್ಕೆ ಮರೆತು ಹೋಗುವಂತಾಗಿದೆ. ಕೊರೋನಾ ನಂತರ ಟೀಂ ಇಂಡಿಯಾದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಆಟಗಾರರು ಸಾಕಷ್ಟು ವಿಶ್ರಾಂತಿ ಬಯಸುತ್ತಿದ್ದಾರೆ. ಹೀಗಾಗಿ ಆಟಗಾರರ ಜೊತೆಗೆ ನಾಯಕರಿಗೂ ಆಗಾಗ ವಿಶ್ರಾಂತಿ ನೀಡಲಾಗುತ್ತಿದೆ. ಪರಿಣಾಮ ಟೀಂ ಇಂಡಿಯಾದಲ್ಲಿ ಆಡುವ ಅರ್ಧಕ್ಕರ್ಧ ಆಟಗಾರರು ಈಗ ನಾಯಕರೇ ಆಗಿದ್ದಾರೆ!

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments