Webdunia - Bharat's app for daily news and videos

Install App

ವೆಸ್ಟ್ ಇಂಡೀಸ್ ಗೆ ಕಾಲಿಟ್ಟ ಗಳಿಗೆಯಲ್ಲೇ ಟೀಂ ಇಂಡಿಯಾಗೆ ನಿರಾಸೆ

Webdunia
ಶನಿವಾರ, 24 ಜೂನ್ 2017 (09:02 IST)
ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ ಆಡಲು ಕೆರೆಬಿಯನ್ ನಾಡಿಗೆ ಬಂದಿಳಿದ ಗಳಿಗೆಯೇ ಟೀಂ ಇಂಡಿಯಾಕ್ಕೆ ನಿರಾಸೆಯಾಗಿದೆ.

 
ಕೋಚ್ ವಿವಾದದಿಂದ ಹೊರ ಬಂದು ಮೊದಲ ಪಂದ್ಯವನ್ನೇ ಗೆದ್ದು ಬೀಗಬೇಕೆಂದು ಲೆಕ್ಕಾಚಾರ ಹಾಕಿದ್ದ ಟೀಂ ಇಂಡಿಯಾಗೆ ವರುಣ ಅಡ್ಡಿ ಮಾಡಿದ. ಇದರೊಂದಿಗೆ ಮೊದಲ ಪಂದ್ಯವೇ ಮಳೆಯಿಂದಾಗಿ ರದ್ದಾಗಿದೆ.

ಟಾಸ್ ಗೆದ್ದು ಭಾರತಕ್ಕೆ ಮೊದಲು ಬ್ಯಾಟ್ ಮಾಡಲು ವಿಂಡೀಸ್ ಆಹ್ವಾನಿಸಿತು. ಅದರಂತೆ ಚೆನ್ನಾಗಿಯೇ ಬ್ಯಾಟ್ ಬೀಸುತ್ತಿದ್ದ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ಮೊದಲ ವಿಕೆಟ್ ಗೆ ಉತ್ತಮ ಜತೆಯಾಟವನ್ನೇ ನಿಭಾಯಿಸಿದರು.

ಶಿಖರ್ ಧವನ್ ಮತ್ತು ಅಜಿಂಕ್ಯಾ ರೆಹಾನೆ ಭರ್ಜರಿ ಅರ್ಧ ಶತಕ ಗಳಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. 39.2 ಓವರ್ ಗಳಲ್ಲಿ 199 ಕ್ಕೆ 3 ವಿಕೆಟ್ ಕಳೆದುಕೊಂಡಿದ್ದಾಗ ಮಳೆ ಸುರಿದು ಪಂದ್ಯ ರದ್ದಾಯಿತು.

ಈ ನಡುವೆ ಯುವರಾಜ್ ಸಿಂಗ್ ವೆಸ್ಟ್ ಇಂಡೀಸ್ ವಿರುದ್ಧ ಅತೀ ಹೆಚ್ಚು ರನ್ ಗಳಿಸಿದ ದಾಖಲೆಯನ್ನೂ ಮಾಡಿದರು. ಅವರೀಗ 500 ರನ್ ಪೂರೈಸಿ ಭಾರತೀಯರ ಪೈಕಿ ಮುಂಚೂಣಿಯಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌiನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments