Daily Horoscope

ಧರ್ಮಶಾಲಾಗೆ ಬಂದಿಳಿದ ಟೀಂ ಇಂಡಿಯಾ

Webdunia
ಶನಿವಾರ, 14 ಸೆಪ್ಟಂಬರ್ 2019 (13:27 IST)
ಧರ್ಮಶಾಲಾ: ದ.ಆಫ್ರಿಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯವಾಡಲು ಟೀಂ ಇಂಡಿಯಾ ನಿನ್ನೆಯೇ ಧರ್ಮಶಾಲಾಗೆ ಬಂದಿಳಿದಿದೆ.


ಗುರುವಾರ ನವದೆಹಲಿಯಲ್ಲಿ ನಡೆದ ಫಿರೋಜ್ ಶಾ ಕೋಟ್ಲಾ ಮೈದಾನ ಮರುನಾಮಕರಣ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಟೀಂ ಇಂಡಿಯಾ ಕ್ರಿಕೆಟಿಗರು ಧರ್ಮಶಾಲಾಗೆ ಪ್ರಯಾಣ ಬೆಳೆಸಿದ್ದಾರೆ.

ಧರ್ಮಶಾಲಾಗೆ ಬಂದಿಳಿದ ಕ್ರಿಕೆಟಿಗರಿಗೆ ಇಲ್ಲಿನ ಸಾಂಪ್ರದಾಯಿಕ ಶೈಲಿಯಲ್ಲಿ ಸ್ವಾಗತ ಕೋರಲಾಯಿತು. ಇಲ್ಲಿನ ಸಾಂಪ್ರದಾಯಿಕ ಟೋಪಿ, ಹಾರದ ಜತೆಗೆ ಹಣೆಗೆ ತಿಲಕವಿಟ್ಟು ಸ್ವಾಗತಿಸಲಾಯಿತು. ಟಿ20 ಸರಣಿಯ ಕೊನೆಯ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ. ಈ ಸರಣಿ ಮುಗಿದ ಬಳಿಕ ಟೆಸ್ಟ್ ಸರಣಿ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments