Webdunia - Bharat's app for daily news and videos

Install App

ಕುಸಿಯುತ್ತಿದ್ದ ಟೀಂ ಇಂಡಿಯಾಗೆ ರಿಷಬ್ ಪಂತ್-ಶ್ರೇಯಸ್ ಅಯ್ಯರ್ ಆಧಾರ

Webdunia
ಭಾನುವಾರ, 15 ಡಿಸೆಂಬರ್ 2019 (17:41 IST)
ಚೆನ್ನೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕ ಕುಸಿತ ಕಂಡ ಟೀಂ ಇಂಡಿಯಾ ರಿಷಬ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ಆಟದಿಂದಾಗಿ ಎದುರಾಳಿಗಳಿಗೆ ಗೆಲ್ಲಲು 289 ರನ್ ಗಳ ಗುರಿ ನೀಡಿದೆ.


ಟಾಸ್ ಗೆದ್ದ ವಿಂಡೀಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಆರಂಭಿಕ ಕೆಎಲ್ ರಾಹುಲ್ 6 ರನ್ ಗಳಿಗೆ ವಿಕೆಟ್ ಒಪ್ಪಿಸಿದರೆ ಮೂರನೇ ಕ್ರಮಾಂಕದಲ್ಲಿ ಬಂದ ಕೊಹ್ಲಿ 4 ರನ್ ಗೆ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದ್ದರು. ಇದರಿಂದಾಗಿ ಭಾರತ ಸಂಕಷ್ಟಕ್ಕೀಡಾಯಿತು.

ಬಳಿಕ ರೋಹಿತ್ ಶರ್ಮಾ ನಿಲ್ಲುವ ಸೂಚನೆ ನೀಡಿದರೂ 36 ರನ್ ಗೆ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ಜತೆಗೂಡಿದ ರಿಷಬ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ಶತಕದ ಜತೆಯಾಟವಾಡಿ ತಂಡಕ್ಕೆ ಚೇತರಿಕೆ ನೀಡಿದರು. ಶ್ರೇಯಸ್ ಅಯ್ಯರ್ 70 ರನ್ ಗಳಿಸಿದರೆ ಪಂತ್ 71 ರನ್ ಗಳಿಗೆ ವಿಕೆಟ್ ಒಪ್ಪಿಸಿದರು.

ಈ ಇಬ್ಬರ ಜೋಡಿ ಬೇರ್ಪಟ್ಟ ಬಳಿಕ ಬಂದ ಕೇದಾರ್ ಜಾಧವ್ ಉತ್ತಮ ಆಟ ಪ್ರದರ್ಶಿಸಿ 40 ರನ್ ಗಳಿಸಿದರೆ ರವೀಂದ್ರ ಜಡೇಜಾ 21 ರನ್ ಗಳಿಸಿದರು. ಟೀಂ ಇಂಡಿಯಾ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 288 ರನ್ ಗಳಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

ಮುಂದಿನ ಸುದ್ದಿ
Show comments