Webdunia - Bharat's app for daily news and videos

Install App

ವಿಶಾಖಪಟ್ಟಣ ವಿಮಾನನಿಲ್ದಾಣದಲ್ಲಿ ಟೀಂ ಇಂಡಿಯಾವನ್ನು ಭದ್ರತಾ ಪಡೆ ತಡೆದಿದ್ದೇಕೆ?!

Webdunia
ಶನಿವಾರ, 27 ಅಕ್ಟೋಬರ್ 2018 (08:26 IST)
ವಿಶಾಖಪಟ್ಟಣ: ಪುಣೆಯಲ್ಲಿ ನಡೆಯಲಿದ್ದ ಮೂರನೇ ಏಕದಿನ ಪಂದ್ಯಕ್ಕಾಗಿ ವಿಶಾಖಪಟ್ಟಣ ವಿಮಾನ ನಿಲ್ದಾಣದ ಮೂಲಕ ಹೊರಟಿದ್ದ ಟೀಂ ಇಂಡಿಯಾವನ್ನು ಭದ್ರತಾ ಪಡೆ ಕೆಲವು ಕಾಲ ತಡೆಹಿಡಿದಿದೆ.

ಇದಕ್ಕೆ ಕಾರಣ ಟೀಂ ಇಂಡಿಯಾ ಇಲ್ಲಿಗೆ ತಲುಪುವ ಮೊದಲು ವೈಎಸ್ ಆರ್ ಕಾಂಗ್ರೆಸ್ ಅಧ್ಯಕ್ಷ ಜಗಮೋಹನ್ ರೆಡ್ಡಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಸೆಲ್ಫೀ ತೆಗೆಯುವ ನೆಪದಲ್ಲಿ ಬಳಿ ಬಂದು ಚಾಕುವಿನಿಂದ ಇರಿದಿದ್ದ.

ಈ ಕಾರಣಕ್ಕಾಗಿ ಎರಡು ಬಸ್ ಗಳಲ್ಲಿ ಬಂದ ಆಟಗಾರರನ್ನು ಕೆಲವು ಕಾಲ ಬಸ್ ನಲ್ಲಿಯೇ ಕೂರಲು ಹೇಳಲಾಯಿತು. ಇಲ್ಲಿ ಭದ್ರತೆ ತಪಾಸಣೆ ಬಳಿಕವಷ್ಟೇ ಆಟಗಾರರಿಗೆ ವಿಮಾನವೇರಲು ಅವಕಾಶ ನೀಡಲಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments