ಮಾನ ಉಳಿಸಿಕೊಳ್ಳಲು ಟೀಂ ಇಂಡಿಯಾಕ್ಕೆ ಇಂದು ಕಡೇ ಚಾನ್ಸ್

Webdunia
ಬುಧವಾರ, 2 ಡಿಸೆಂಬರ್ 2020 (08:51 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ಅಂತಿಮ ಏಕದಿನ ಪಂದ್ಯ ನಡೆಯಲಿದ್ದು, ಈಗಾಗಲೇ ಆಸೀಸ್ ಸರಣಿ ಗೆದ್ದಿರುವ ಕಾರಣ ಇದು ಔಪಚಾರಿಕ ಪಂದ್ಯವಾಗಲಿದೆ.


ಕಳೆದ ಎರಡೂ ಪಂದ್ಯಗಳನ್ನು ಹೀನಾಯವಾಗಿ ಸೋತಿರುವ ಟೀಂ ಇಂಡಿಯಾಕ್ಕೆ ಇಂದು ಗೆದ್ದು ಮಾನ ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ. ವಿಪರ್ಯಾಸವೆಂದರೆ ಕೊಹ್ಲಿಗೆ ಟಾಸ್ ನಿಂದಲೇ ದುರಾದೃಷ್ಟ ಹಿಂಬಾಲಿಸುತ್ತಿದೆ. ಎರಡೂ ಪಂದ್ಯಗಳಲ್ಲಿ ಟಾಸ್ ಸೋತು ಬೆಟ್ಟದಂತಾ ಮೊತ್ತ ಬೆನ್ನಟ್ಟುವ ಪರಿಸ್ಥಿತಿ ಕೊಹ್ಲಿ ಪಡೆಗೆ ಎದುರಾಗಿತ್ತು. ಬೌಲರ್ ಗಳ ವೈಫಲ್ಯ ಟೀಂ ಇಂಡಿಯಾವನ್ನು ಕಂಗೆಡಿಸುತ್ತಿದೆ. ಹೀಗಾಗಿ ಇಂದು ಗೆಲ್ಲಬೇಕಾದರೆ ಎಲ್ಲಾ ವಿಭಾಗದಲ್ಲೂ ಪರಿಪೂರ್ಣ ಪ್ರದರ್ಶನ ನೀಡಲೇಬೇಕು. ಇದೀಗ 9.10 ಕ್ಕೆ ಪಂದ್ಯವಾರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮುಂದಿನ ಸುದ್ದಿ
Show comments