ಅಪರೂಪಕ್ಕೆ ಒತ್ತಡಕ್ಕೆ ಸಿಲುಕಿದ ಟೀಂ ಇಂಡಿಯಾ

Webdunia
ಬುಧವಾರ, 25 ಅಕ್ಟೋಬರ್ 2017 (09:26 IST)
ಪುಣೆ: ಇತ್ತೀಚೆಗಿನ ದಿನಗಳಲ್ಲಿ ಸೋಲೇ ಗೊತ್ತಿರದವರಂತೆ ಮೆರೆಯುತ್ತಿದ್ದ ಟೀಂ ಇಂಡಿಯಾ ಆಟಗಾರರಿಗೆ ಮೊದಲ ಪಂದ್ಯದಲ್ಲೇ ಶಾಕ್ ನೀಡಿದ ನ್ಯೂಜಿಲೆಂಡ್ ಪಡೆ ಇದೀಗ ಗೆಲುವಿನ ಒತ್ತಡಕ್ಕೆ ನೂಕಿದೆ.

 
ಇಂದು ಕೀವೀಸ್ ವಿರುದ್ಧ ಟೀಂ ಇಂಡಿಯಾ ಪುಣೆಯಲ್ಲಿ ದ್ವಿತೀಯ ಏಕದಿನ ಪಂದ್ಯವಾಡುತ್ತಿದೆ. ಕಳೆದ ಪಂದ್ಯದಲ್ಲಿ ಭಾರತೀಯರು ಎಲ್ಲಾ ವಿಭಾಗದಲ್ಲಿ ವಿಫಲರಾಗಿ ಸೋಲನುಭವಿಸಿದ್ದರು. ಈ ಪಂದ್ಯವನ್ನು ಗೆಲ್ಲದಿದ್ದರೆ, ಮೂರು ಪಂದ್ಯಗಳ ಸರಣಿ ಕೈ ತಪ್ಪುವುದು. ಅಷ್ಟೇ ಅಲ್ಲ, ಎಷ್ಟೋ ದಿನಗಳ ನಂತರ ಸರಣಿ ಸೋಲು ಎದುರಿಸಬೇಕಾಗಬಹುದು.

ಕಳೆದ ಪಂದ್ಯದಲ್ಲಿ ಕನ್ನಡಿಗ ಮನೀಶ್ ಪಾಂಡೆ ಆಡಿರಲಿಲ್ಲ. ಈ ಪಂದ್ಯದಲ್ಲಿ ಅವರಿಗೆ ಸ್ಥಾನ ಲಭ್ಯವಾಗುವ ನಿರೀಕ್ಷೆಯಿದೆ. ಕಳೆದ ಪಂದ್ಯದಲ್ಲಿ ಭಾರತಕ್ಕೆ ಉತ್ತಮ ಆರಂಭ ದೊರಕಿರಲಿಲ್ಲ. ಇದು ಕೂಡಾ ಬ್ಯಾಟಿಂಗ್ ಮತ್ತು ಸ್ಪಿನ್ನರ್ ಗಳಿಗೆ ನೆರವಾಗುವ ಪಿಚ್ ಆಗಿರುವುದರಿಂದ ಕಳೆದ ಪಂದ್ಯದಲ್ಲಿ ವಿಫಲರಾಗಿದ್ದ ಸ್ಪಿನ್ನರ್ ಗಳೂ ಲಯ ಕಂಡುಕೊಳ್ಳಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಮುಂಬೈ ಇಂಡಿಯನ್ಸ್‌ ತಂಡವನ್ನು ಬಗ್ಗುಬಡಿದು ಪ್ಲೇ ಆಫ್‌ಗೆ ರಾಜಸ್ಥಾನ ರಾಯಲ್ಸ್‌ ಎಂಟ್ರಿ

ಕ್ರಿಕೆಟ್ ತಾಳ್ಮೆಯನ್ನು ಪರೀಕ್ಷಿಸುತ್ತದೆ: ಮಗ ಅರ್ಜುನ್ ಚೊಚ್ಚಲ ಪ್ರದರ್ಶನಕ್ಕೆ ಫುಲ್ ಖುಷ್ ಆದ ಸಚಿನ್ ತೆಂಡೂಲ್ಕರ್‌

ಭಾರತ T20I ನಾಯಕತ್ವ ಯಾರ ಹೆಗಲಿಗೆ

ಹಾಲಿ ಐಪಿಎಲ್‌ನಲ್ಲಿ ಕಣಕ್ಕಿಳಿಯದ ಮಹೇಂದ್ರ ಸಿಂಗ್‌ ಧೋನಿ ನಿವೃತ್ತಿ ಘೋಷಣೆಯತ್ತ ಎಲ್ಲರ ಚಿತ್ತ

ಅಭಿಮಾನಿಯ ಕಣ್ಣೀರಿಗೆ ಕರಗಿದ ಹಿಟ್‌ಮ್ಯಾನ್: ಪುಟ್ಟ ಬಾಲಕಿಗೆ ಸರ್ಪ್ರೈಸ್ ನೀಡಿದ ರೋಹಿತ್ ಶರ್ಮಾ Video

ಮುಂದಿನ ಸುದ್ದಿ
Show comments