ಅಪರೂಪಕ್ಕೆ ಒತ್ತಡಕ್ಕೆ ಸಿಲುಕಿದ ಟೀಂ ಇಂಡಿಯಾ

Webdunia
ಬುಧವಾರ, 25 ಅಕ್ಟೋಬರ್ 2017 (09:26 IST)
ಪುಣೆ: ಇತ್ತೀಚೆಗಿನ ದಿನಗಳಲ್ಲಿ ಸೋಲೇ ಗೊತ್ತಿರದವರಂತೆ ಮೆರೆಯುತ್ತಿದ್ದ ಟೀಂ ಇಂಡಿಯಾ ಆಟಗಾರರಿಗೆ ಮೊದಲ ಪಂದ್ಯದಲ್ಲೇ ಶಾಕ್ ನೀಡಿದ ನ್ಯೂಜಿಲೆಂಡ್ ಪಡೆ ಇದೀಗ ಗೆಲುವಿನ ಒತ್ತಡಕ್ಕೆ ನೂಕಿದೆ.

 
ಇಂದು ಕೀವೀಸ್ ವಿರುದ್ಧ ಟೀಂ ಇಂಡಿಯಾ ಪುಣೆಯಲ್ಲಿ ದ್ವಿತೀಯ ಏಕದಿನ ಪಂದ್ಯವಾಡುತ್ತಿದೆ. ಕಳೆದ ಪಂದ್ಯದಲ್ಲಿ ಭಾರತೀಯರು ಎಲ್ಲಾ ವಿಭಾಗದಲ್ಲಿ ವಿಫಲರಾಗಿ ಸೋಲನುಭವಿಸಿದ್ದರು. ಈ ಪಂದ್ಯವನ್ನು ಗೆಲ್ಲದಿದ್ದರೆ, ಮೂರು ಪಂದ್ಯಗಳ ಸರಣಿ ಕೈ ತಪ್ಪುವುದು. ಅಷ್ಟೇ ಅಲ್ಲ, ಎಷ್ಟೋ ದಿನಗಳ ನಂತರ ಸರಣಿ ಸೋಲು ಎದುರಿಸಬೇಕಾಗಬಹುದು.

ಕಳೆದ ಪಂದ್ಯದಲ್ಲಿ ಕನ್ನಡಿಗ ಮನೀಶ್ ಪಾಂಡೆ ಆಡಿರಲಿಲ್ಲ. ಈ ಪಂದ್ಯದಲ್ಲಿ ಅವರಿಗೆ ಸ್ಥಾನ ಲಭ್ಯವಾಗುವ ನಿರೀಕ್ಷೆಯಿದೆ. ಕಳೆದ ಪಂದ್ಯದಲ್ಲಿ ಭಾರತಕ್ಕೆ ಉತ್ತಮ ಆರಂಭ ದೊರಕಿರಲಿಲ್ಲ. ಇದು ಕೂಡಾ ಬ್ಯಾಟಿಂಗ್ ಮತ್ತು ಸ್ಪಿನ್ನರ್ ಗಳಿಗೆ ನೆರವಾಗುವ ಪಿಚ್ ಆಗಿರುವುದರಿಂದ ಕಳೆದ ಪಂದ್ಯದಲ್ಲಿ ವಿಫಲರಾಗಿದ್ದ ಸ್ಪಿನ್ನರ್ ಗಳೂ ಲಯ ಕಂಡುಕೊಳ್ಳಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

ಮುಂದಿನ ಸುದ್ದಿ
Show comments