Webdunia - Bharat's app for daily news and videos

Install App

ಎಲ್ಲಿ ಹೋದರೂ ಟೀಂ ಇಂಡಿಯಾಗೆ ಇದರ ಕಾಟ ತಪ್ಪಲಿಲ್ಲ!

Webdunia
ಶುಕ್ರವಾರ, 13 ಅಕ್ಟೋಬರ್ 2017 (08:42 IST)
ಹೈದರಾಬಾದ್: ಈ ವರ್ಷ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಟೀಂ ಇಂಡಿಯಾ ಕ್ರಿಕೆಟಿಗರೂ ಕಿರಿ ಕಿರಿ ಅನುಭವಿಸುವಂತಾಗಿದೆ. ಯಾವುದೇ ಮೈದಾನಕ್ಕೆ ಹೋದರೂ ಮಳೆಯ ಭೀತಿಯ ನಡುವೆಯೇ ಪಂದ್ಯ ಮುಗಿಸಬೇಕಿದೆ.

 
ಕಳೆದೆರಡು ಟಿ20 ಪಂದ್ಯಗಳಲ್ಲೂ ಮಳೆಯ ಭೀತಿಯ ನಡುವೆ ಆಡಿದ್ದ ಕ್ರಿಕೆಟಿಗರು  ಇಂದು ಹೈದರಾಬಾದ್ ನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲೂ ಮಳೆ ಬಾರದಿರಲಿ ಎಂದು ಪ್ರಾರ್ಥಿಸುವಂತಾಗಿದೆ.

ಹೇಳಿ ಕೇಳಿ ಈಗ ಸರಣಿ ಸಮಬಲವಾಗಿದೆ. ಸರಣಿ ಗೆಲ್ಲಬೇಕಾದರೆ ಉಭಯ ತಂಡಗಳಿಗೂ ಇಂದಿನ ಪಂದ್ಯ ಗೆಲ್ಲುವುದು  ಅನಿವಾರ್ಯ. ಮಳೆ ಬಂದು ಡಕ್ ವರ್ತ್ ನಿಯಮ ಅನ್ವಯವಾದರೆ ಗೆಲುವಿನ ಗುರಿ ಏನಾಗುತ್ತದೋ ಎಂದು ಹೇಳಲಾಗದು. ಹೀಗಾಗಿ ಭಾರತ, ಆಸ್ಟ್ರೇಲಿಯಾ ಕ್ರಿಕೆಟಿಗರು ಮಳೆ ಬಾರದಿರಲಿ ಎಂದು ಪ್ರಾರ್ಥಿಸುವಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments