Webdunia - Bharat's app for daily news and videos

Install App

ಟೀಂ ಇಂಡಿಯಾಗೀಗ ತ್ರಿಬಲ್ ಆರ್ ಬಲ!

Webdunia
ಬುಧವಾರ, 24 ನವೆಂಬರ್ 2021 (12:10 IST)
ಮುಂಬೈ: ಟೀಂ ಇಂಡಿಯಾದಲ್ಲಿ ಹೊಸ ಶಕೆ ಆರಂಭವಾಗಿದೆ. ಹೊಸ ತಂಡ ಕಟ್ಟುವ ನಿಟ್ಟಿನಲ್ಲಿ ತಂಡಕ್ಕೆ ‘ತ್ರಿಬಲ್ ಆರ್’ ಬಲ ಸಿಕ್ಕಿದೆ. ತ್ರಿಬಲ್ ಆರ್ ಎಂದರೆ ಯಾರು ಅಂತೀರಾ?

ಬೇರೆ ಯಾರೂ ಅಲ್ಲ, ರಾಹುಲ್ ದ್ರಾವಿಡ್, ರೋಹಿತ್ ಶರ್ಮಾ, ಕೆಎಲ್ ರಾಹುಲ್.  ವಿರಾಟ್ ಕೊಹ್ಲಿ ಟಿ20 ನಾಯಕತ್ವ ತ್ಯಜಿಸಿದ ಮೇಲೆ ತಂಡವನ್ನು ಹೊಸದಾಗಿ ಕಟ್ಟುವ ಹೊಣೆ ಈ ಮೂವರ ಹೆಗಲಿಗೇರಿದೆ.

ರವಿಶಾಸ್ತ್ರಿ ಕೋಚ್ ಸ್ಥಾನದಿಂದ ನಿರ್ಗಮಿಸಿದ ಮೇಲೆ ಕೋಚ್ ಆಗಿ ನೇಮಕವಾಗಿರುವ ದ್ರಾವಿಡ್ ಯುವಕರ ಪಾಲಿನ ಆದರ್ಶ ಆಟಗಾರ. ರೋಹಿತ್ ಕೂಡಾ ತಾಳ್ಮೆಯ ಪ್ರತಿರೂಪ. ಇನ್ನು, ರಾಹುಲ್ ಭವಿಷ್ಯದ ನಾಯಕ ಎಂದೇ ಬಿಂಬಿತವಾಗಿರುವವರು. ಹೀಗಾಗಿ ಈ ಮೂವರು ತ್ರಿಬಲ್ ಆರ್ ಗಳ ಬಲದಲ್ಲಿ ಟೀಂ ಇಂಡಿಯಾ ದಿಗ್ವಿಜಯ ಸಾಧಿಸಲಿ ಎನ್ನುವುದು ಅಭಿಮಾನಿಗಳ ಆಶಯ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

ಮುಂದಿನ ಸುದ್ದಿ
Show comments