Webdunia - Bharat's app for daily news and videos

Install App

ವೃದ್ಧಿಮಾನ್ ಸಹಾಗೂ ಗಾಯಕಿ ಶ್ರೇಯಾ ಘೋಷಾಲ್ ಗೆ ಎತ್ತಣ ಸಂಬಂಧ?!

Webdunia
ಶುಕ್ರವಾರ, 21 ಫೆಬ್ರವರಿ 2020 (09:53 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾರನ್ನು ಕೈಬಿಟ್ಟಿದ್ದರ ಬಗ್ಗೆ ಕಾಮೆಂಟೇಟರ್ ಹರ್ಷ ಭೋಗ್ಲೆ ತೀವ್ರ ಆಕ್ಷೇಪ ಹೊರಹಾಕಿದ್ದಾರೆ.


ವಿಶೇಷವೆಂದರೆ ಸಹಾರನ್ನು ಕೈಬಿಟ್ಟು ರಿಷಬ್ ಪಂತ್ ರನ್ನು ತಂಡಕ್ಕೆ ಸೇರಿಸಿಕೊಂಡಿರುವುದನ್ನು ಭೋಗ್ಲೆ ಶ್ರೇಯಾ ಘೋಷಾಲ್ ರನ್ನೇ ಬಿಟ್ಟು ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕೆ ಹೋಲಿಸಿದ್ದಾರೆ.

‘ಇದು ನಿಜಕ್ಕೂ ಶಾಕ್. ಇನ್ಮುಂದೆ ಭಾರತದ ಎಲ್ಲಾ ಯುವ ವಿಕೆಟ್ ಕೀಪರ್ ಗಳೂ ವಿಕೆಟ್ ಹಿಂದುಗಡೆ ಚೆನ್ನಾಗಿ ಕೆಲಸ ಮಾಡುವುದನ್ನು ಬಿಟ್ಟು ರನ್ ಗಳಿಸುವುದರತ್ತ ಗಮನಹರಿಸಿದರೆ ಸಾಕು ಎಂದು ಸಂದೇಶ ಕೊಟ್ಟಂತಾಗಿದೆ. ಇನ್ನೊಬ್ಬ ಹುಡುಗಿ ಹಾಡುವುದರ ಜತೆಗೆ ಗಿಟಾರ್ ಕೂಡಾ ನುಡಿಸಬಲ್ಲಳು ಎಂಬ ಕಾರಣಕ್ಕೆ ಶ್ರೇಯಾ ಘೋಷಾಲ್ ರನ್ನೇ ಹೊರಗಿಟ್ಟು ಸಂಗೀತ ಕಾರ್ಯಕ್ರಮ ನಡೆಸಿದರೆ ಹೇಗಿರುತ್ತದೆ?’ ಎಂದು ಬೋಗ್ಲೆ ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments