Webdunia - Bharat's app for daily news and videos

Install App

ವೃದ್ಧಿಮಾನ್ ಸಹಾಗೂ ಗಾಯಕಿ ಶ್ರೇಯಾ ಘೋಷಾಲ್ ಗೆ ಎತ್ತಣ ಸಂಬಂಧ?!

Webdunia
ಶುಕ್ರವಾರ, 21 ಫೆಬ್ರವರಿ 2020 (09:53 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾರನ್ನು ಕೈಬಿಟ್ಟಿದ್ದರ ಬಗ್ಗೆ ಕಾಮೆಂಟೇಟರ್ ಹರ್ಷ ಭೋಗ್ಲೆ ತೀವ್ರ ಆಕ್ಷೇಪ ಹೊರಹಾಕಿದ್ದಾರೆ.


ವಿಶೇಷವೆಂದರೆ ಸಹಾರನ್ನು ಕೈಬಿಟ್ಟು ರಿಷಬ್ ಪಂತ್ ರನ್ನು ತಂಡಕ್ಕೆ ಸೇರಿಸಿಕೊಂಡಿರುವುದನ್ನು ಭೋಗ್ಲೆ ಶ್ರೇಯಾ ಘೋಷಾಲ್ ರನ್ನೇ ಬಿಟ್ಟು ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕೆ ಹೋಲಿಸಿದ್ದಾರೆ.

‘ಇದು ನಿಜಕ್ಕೂ ಶಾಕ್. ಇನ್ಮುಂದೆ ಭಾರತದ ಎಲ್ಲಾ ಯುವ ವಿಕೆಟ್ ಕೀಪರ್ ಗಳೂ ವಿಕೆಟ್ ಹಿಂದುಗಡೆ ಚೆನ್ನಾಗಿ ಕೆಲಸ ಮಾಡುವುದನ್ನು ಬಿಟ್ಟು ರನ್ ಗಳಿಸುವುದರತ್ತ ಗಮನಹರಿಸಿದರೆ ಸಾಕು ಎಂದು ಸಂದೇಶ ಕೊಟ್ಟಂತಾಗಿದೆ. ಇನ್ನೊಬ್ಬ ಹುಡುಗಿ ಹಾಡುವುದರ ಜತೆಗೆ ಗಿಟಾರ್ ಕೂಡಾ ನುಡಿಸಬಲ್ಲಳು ಎಂಬ ಕಾರಣಕ್ಕೆ ಶ್ರೇಯಾ ಘೋಷಾಲ್ ರನ್ನೇ ಹೊರಗಿಟ್ಟು ಸಂಗೀತ ಕಾರ್ಯಕ್ರಮ ನಡೆಸಿದರೆ ಹೇಗಿರುತ್ತದೆ?’ ಎಂದು ಬೋಗ್ಲೆ ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments