Webdunia - Bharat's app for daily news and videos

Install App

ವೃದ್ಧಿಮಾನ್ ಸಹಾಗೂ ಗಾಯಕಿ ಶ್ರೇಯಾ ಘೋಷಾಲ್ ಗೆ ಎತ್ತಣ ಸಂಬಂಧ?!

Webdunia
ಶುಕ್ರವಾರ, 21 ಫೆಬ್ರವರಿ 2020 (09:53 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾರನ್ನು ಕೈಬಿಟ್ಟಿದ್ದರ ಬಗ್ಗೆ ಕಾಮೆಂಟೇಟರ್ ಹರ್ಷ ಭೋಗ್ಲೆ ತೀವ್ರ ಆಕ್ಷೇಪ ಹೊರಹಾಕಿದ್ದಾರೆ.


ವಿಶೇಷವೆಂದರೆ ಸಹಾರನ್ನು ಕೈಬಿಟ್ಟು ರಿಷಬ್ ಪಂತ್ ರನ್ನು ತಂಡಕ್ಕೆ ಸೇರಿಸಿಕೊಂಡಿರುವುದನ್ನು ಭೋಗ್ಲೆ ಶ್ರೇಯಾ ಘೋಷಾಲ್ ರನ್ನೇ ಬಿಟ್ಟು ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕೆ ಹೋಲಿಸಿದ್ದಾರೆ.

‘ಇದು ನಿಜಕ್ಕೂ ಶಾಕ್. ಇನ್ಮುಂದೆ ಭಾರತದ ಎಲ್ಲಾ ಯುವ ವಿಕೆಟ್ ಕೀಪರ್ ಗಳೂ ವಿಕೆಟ್ ಹಿಂದುಗಡೆ ಚೆನ್ನಾಗಿ ಕೆಲಸ ಮಾಡುವುದನ್ನು ಬಿಟ್ಟು ರನ್ ಗಳಿಸುವುದರತ್ತ ಗಮನಹರಿಸಿದರೆ ಸಾಕು ಎಂದು ಸಂದೇಶ ಕೊಟ್ಟಂತಾಗಿದೆ. ಇನ್ನೊಬ್ಬ ಹುಡುಗಿ ಹಾಡುವುದರ ಜತೆಗೆ ಗಿಟಾರ್ ಕೂಡಾ ನುಡಿಸಬಲ್ಲಳು ಎಂಬ ಕಾರಣಕ್ಕೆ ಶ್ರೇಯಾ ಘೋಷಾಲ್ ರನ್ನೇ ಹೊರಗಿಟ್ಟು ಸಂಗೀತ ಕಾರ್ಯಕ್ರಮ ನಡೆಸಿದರೆ ಹೇಗಿರುತ್ತದೆ?’ ಎಂದು ಬೋಗ್ಲೆ ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ದೇಶದ ಪ್ರಧಾನಿಯೇ ಹೀಗೆ ಹೇಳುವಾಗ.. ಮೋದಿ ಹೇಳಿಕೆ ಸೂರ್ಯಕುಮಾರ್ ಯಾದವ್ ಪ್ರತಿಕ್ರಿಯೆ

ಟ್ರೋಫಿ ಕದ್ದೊಯ್ದ ಮೊಹ್ಸಿನ್ ನಖ್ವಿ ಭಾರತದ ವಿರುದ್ಧವೇ ಟ್ವೀಟ್: ಕೆಲವೇ ಕ್ಷಣಗಳಲ್ಲಿ ಎಕ್ಸ್ ಖಾತೆ ಬ್ಯಾನ್

ಮರ್ಯಾದೆ ಇದ್ರೆ ಮೊಹ್ಸಿನ್ ನಖ್ವಿ ಟೀಂ ಇಂಡಿಯಾ ಗೆದ್ದ ಟ್ರೋಫಿ ಹಿಂದಿರುಗಿಸ್ತಾರೆ ಇಲ್ಲಾಂದ್ರೆ.. ಬಿಸಿಸಿಐ ಖಡಕ್ ನಿರ್ಧಾರ

ಕ್ಯಾಮರಾ ಎದುರು ಸೂರ್ಯಕುಮಾರ್ ಯಾದವ್ ನಾಟಕವಾಡ್ತಾರೆ, ಭಾರತಕ್ಕೆ ಶಾಪ ಸಿಗಲಿದೆ: ಸಲ್ಮಾನ್ ಅಘಾ

ಒಂದೇ ಒಂದು ಪಂದ್ಯಾವಾಡದೇ ಏಷ್ಯಾ ಕಪ್ ನಲ್ಲಿ ಟೂರ್ ಮಾಡಿದ ಟೀಂ ಇಂಡಿಯಾ ಕ್ರಿಕೆಟಿಗ

ಮುಂದಿನ ಸುದ್ದಿ
Show comments