Webdunia - Bharat's app for daily news and videos

Install App

ಕೊನೆಯ ಪಂದ್ಯದಲ್ಲಿ ಸೋಲು: ದ್ರಾವಿಡ್ ಮೇಲೆ ಕೆಂಡ ಕಾರಿದ ಸುನಿಲ್ ಗವಾಸ್ಕರ್

Webdunia
ಶನಿವಾರ, 24 ಜುಲೈ 2021 (09:04 IST)
ಕೊಲೊಂಬೋ: ಶ್ರೀಲಂಕಾ ವಿರುದ್ಧ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 3 ವಿಕೆಟ್ ಗಳಿಂದ ಸೋಲು ಕಂಡಿದೆ. ಆದರೆ ಸರಣಿಯನ್ನು 2-1 ಅಂತದಿಂದ ಗೆದ್ದುಕೊಂಡಿದೆ.


ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 225 ರನ್ ಗಳಿಗೆ ಆಲೌಟ್ ಆಯಿತು. ಮಳೆಯಿಂದಾಗಿ ಅಡಚಣೆಯಾದ ಕಾರಣ ಪಂದ್ಯವನ್ನು 47 ಓವರ್ ಗಳಿಗೆ ಕಡಿತಗೊಳಿಸಲಾಯಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಲಂಕಾ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿ 39 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 227 ರನ್ ಗಳಿಸಿ ಗೆಲುವು ಪಡೆದುಕೊಂಡಿತು.

ಇನ್ನು, ಒಂದೇ ಪಂದ್ಯದಲ್ಲಿ ಐವರು ಆಟಗಾರರು ಪದಾರ್ಪಣೆ ಮಾಡಿದ್ದರು. ಈ ರೀತಿ ಒಂದೇ ಪಂದ್ಯಕ್ಕೆ ಐವರು ಹೊಸ ಆಟಗಾರರನ್ನು ಅಡಿಸಿದ ಕೋಚ್ ದ್ರಾವಿಡ್ ಮತ್ತು ಟೀಂ ಮ್ಯಾನೇಜ್ ಮೆಂಟ್ ನಿರ್ಧಾರವನ್ನು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಟೀಕಿಸಿದ್ದಾರೆ. ತಂಡದಲ್ಲಿದ್ದಾರೆ ಎಂದು ಎಲ್ಲರಿಗೂ ಅವಕಾಶ ನೀಡಬಾರದು. ನಿಜವಾಗಿಯೂ ಅರ್ಹತೆ ಇದ್ದರೆ ಮಾತ್ರ ಅವಕಾಶ ನೀಡಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments