Webdunia - Bharat's app for daily news and videos

Install App

ಮೊದಲ ಏಕದಿನದಲ್ಲಿ ಇಬ್ಬರು ಡೆಬ್ಯೂಟ್: ಕನ್ನಡಿಗ ಪ್ರಸಿದ್ಧ ಕೃಷ್ಣಗೆ ಒಲಿಯುತ್ತಾ ಅದೃಷ್ಟ?

Webdunia
ಮಂಗಳವಾರ, 23 ಮಾರ್ಚ್ 2021 (10:11 IST)
ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದಿನಿಂದ ಏಕದಿನ ಸರಣಿ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಭಾರತದ ಆಡುವ ಬಳಗದ ಬಗ್ಗೆ ತೀವ್ರ ಕುತೂಹಲ ಮೂಡಿದೆ.


ಮೂಲಗಳ ಪ್ರಕಾರ ಇಂದಿನ ಪಂದ್ಯಕ್ಕೆ ಇಬ್ಬರು ಯುವ ಆಟಗಾರಿಗೆ ಚೊಚ್ಚಲ ಪಂದ್ಯವಾಡುವ ಅವಕಾಶ ಸಿಗಲಿದೆ ಎಂಬ ಸುದ್ದಿಯಿದೆ. ಹಾಗಿದ್ದರೆ ಕನ್ನಡಿಗ ವೇಗಿ ಪ್ರಸಿದ್ಧ ಕೃಷ್ಣಗೆ ಅದೃಷ್ಟ ಒಲಿಯುತ್ತಾ ಕಾದುನೋಡಬೇಕಿದೆ.

ಟೀಂ ಇಂಡಿಯಾ ಏಕದಿನ ಸರಣಿಗೆ ಮೂವರು ಹೊಸ ಆಟಗಾರರಿಗೆ ಅವಕಾಶ ನೀಡಲಾಗಿದೆ. ಆ ಪೈಕಿ ಕೃನಾಲ್ ಪಾಂಡ್ಯ ಈಗಾಗಲೇ ಅಂತಾರಾಷ್ಟ್ರೀಯ ಪಂದ್ಯವಾಡಿದ್ದಾರೆ. ಮೊದಲ ಬಾರಿಗೆ ಆಡುವವರೆಂದರೆ ಸೂರ್ಯಕುಮಾರ್ ಯಾದವ್ ಮತ್ತು ಪ್ರಸಿದ್ಧ ಕೃಷ್ಣ. ಇಬ್ಬರು ಹೊಸಬರಿಗೆ ಅವಕಾಶ ನೀಡುವುದಾದರೆ ಈ ಇಬ್ಬರೂ ಇಂದು ರಾಷ್ಟ್ರೀಯ ತಂಡದ ಪರ ಮೊದಲ ಬಾರಿಗೆ ಏಕದಿನ ಪಂದ್ಯವಾಡುವ ಅವಕಾಶ ಪಡೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shubman Gill: ಹಾರ್ದಿಕ್ ಪಾಂಡ್ಯ ಜೊತೆ ಮುನಿಸು, ಎಲ್ಲವನ್ನೂ ಬಿಚ್ಚಿಟ್ಟ ಶುಬ್ಮನ್ ಗಿಲ್, ಫ್ಯಾನ್ಸ್ ಶಾಕ್

Shahid Afridi: ಶಾಹಿದ್ ಅಫ್ರಿದಿಯನ್ನು ಕರೆಸಿ ಸನ್ಮಾನ ಮಾಡಿದ ದುಬೈ ಕೇರಳಿಗರು: ಪಹಲ್ಗಾಮ್ ದಾಳಿ ಮರೆತ್ರಾ

IPL 2025: ಮೂರು ಐಪಿಎಲ್ ಫೈನಲ್ ಗಳಲ್ಲಿ ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಇಲ್ಲಿದೆ ವಿವರ

IPL 2025: ನಮ್ಗೆ ಫೈನಲ್ ನಲ್ಲಿ ಆರ್ ಸಿಬಿ ವರ್ಸಸ್ ಮುಂಬೈ ಬೇಕೇ ಬೇಕು

IPL 2025: ಎರಡು ಜೀವದಾನದ ಲಾಭ ಪಡೆದು ಮುಂಬೈ ತಂಡವನ್ನು ಕ್ವಾಲಿಫೈಯರ್‌ಗೆ ಕೊಂಡೊಯ್ದ ರೋಹಿತ್‌ ಶರ್ಮಾ

ಮುಂದಿನ ಸುದ್ದಿ
Show comments