ಬಿಸಿಸಿಐ ಆರ್ಥಿಕ ನಷ್ಟ ತುಂಬಿಸುವ ಹೊಣೆ ಈಗ ಟೀಂ ಇಂಡಿಯಾ ಕ್ರಿಕೆಟಿಗರಿಗೆ!

Webdunia
ಸೋಮವಾರ, 18 ಮೇ 2020 (08:57 IST)
ಮುಂಬೈ: ಕೊರೋನಾದಿಂದಾಗಿ ಅತ್ತ ಐಪಿಎಲ್ ನಡೆದಿಲ್ಲ, ಇತ್ತ ಬೇರೆ ಕ್ರಿಕೆಟ್ ಸರಣಿಗಳೂ ರದ್ದಾಗುವ ಭೀತಿಯಿಲ್ಲಿದೆ. ಹೀಗಾಗಿ ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿ ಎನಿಸಿಕೊಂಡಿರುವ ಬಿಸಿಸಿಐ ಆರ್ಥಿಕ ಸಂಕಷ್ಟದ ಭೀತಿಯಲ್ಲಿದೆ.


ಐಪಿಎಲ್ ಎಂಬ ಶ್ರೀಮಂತ ಕ್ರೀಡಾಕೂಟ ರದ್ದಾದರೇ ಬಿಸಿಸಿಐ ಸುಮಾರು 4000 ಕೋಟಿ ರೂ. ನಷ್ಟ ಮಾಡಿಕೊಳ್ಳಲಿದೆ ಎಂದು ಗಂಗೂಲಿ ಈಗಾಗಲೇ ಹೇಳಿದ್ದಾರೆ. ಅಂದರೆ ಇಷ್ಟೊಂದು ದುಬಾರಿ ಮೊತ್ತವನ್ನು ಸರಿದೂಗಿಸುವ ಹೊಣೆ ಈಗ ಕ್ರಿಕೆಟಿಗರ ಮೇಲೆಯೂ ಬೀಳಲಿದೆ.

ಒಂದು ವೇಳೆ ಐಪಿಎಲ್ ಆಯೋಜಿಸಲು ಸಾಧ್ಯವಾಗದೇ ಹೋದರೆ ಬಿಸಿಸಿಐ ಆಟಗಾರರ  ವೇತನ ಕಡಿತ, ಒಂದೇ ಸಮಯಕ್ಕೆ ಎರಡು ಸರಣಿ ಆಯೋಜಿಸುವುದು, ಬಿಸಿಸಿಐನ ಇತರ ವೆಚ್ಚಗಳಿಗೆ ಕಡಿವಾಣ ಹಾಕುವುದು, ಆಟಗಾರರ ಜತೆ ಕುಟುಂಬ ಸದಸ್ಯರಿಗೂ ವಿದೇಶ ಪ್ರವಾಸದಲ್ಲಿ ಜತೆಯಾಗುವ ಅವಕಾಶ ಇತ್ಯಾದಿ ಸೌಲಭ್ಯಗಳಿಗೆ ಕತ್ತರಿ ಬೀಳಲಿದೆ. ಯಾವುದಕ್ಕೂ ಈಗ ಸರ್ಕಾರದ ನಿರ್ಧಾರವೇನು, ಕೊರೋನಾ ಪರಿಸ್ಥಿತಿ ಯಾವಾಗ ಸುಧಾರಿಸುತ್ತದೆ ಎಂಬುದರ ಮೇಲೆ ಎಲ್ಲವೂ ಅವಲಂಬಿತವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನಾದ್ರೂ ಆಗಲಿ ಅಹಮ್ಮದಾಬಾದ್ ನಲ್ಲಿ ಮಾತ್ರ ಟಿ20 ವಿಶ್ವಕಪ್ ಫೈನಲ್ ಬೇಡ ಅಂತಿದ್ದಾರೆ ಫ್ಯಾನ್ಸ್

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗಿಫ್ಟ್ ಕೊಟ್ಟ ಮಹಿಳಾ ಕ್ರಿಕೆಟಿಗರು video

ಐಪಿಎಲ್ 2026: ಧೋನಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments