Webdunia - Bharat's app for daily news and videos

Install App

ಅಭ್ಯಾಸ ಪಂದ್ಯದಲ್ಲಿ ಹುಳುಕು ಸರಿಪಡಿಸಿಕೊಂಡ ಟೀಂ ಇಂಡಿಯಾ

Webdunia
ಭಾನುವಾರ, 13 ಡಿಸೆಂಬರ್ 2020 (09:45 IST)
ಸಿಡ್ನಿ: ಆಸ್ಟ್ರೇಲಿಯಾದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಬೇಕಾದರೆ ಅದೂ ಟೆಸ್ಟ್ ಸರಣಿಯಲ್ಲಿ ಯಾವುದೇ ತಂಡದ ಬ್ಯಾಟಿಂಗ್ ಬಲವಾಗಿರಬೇಕು. ಹೀಗಾಗಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ಅಭ್ಯಾಸ ಪಂದ್ಯದಲ್ಲಿ ಕೊನೆಗೂ ಲಯ ಕಂಡುಕೊಂಡಿದ್ದಾರೆ.


ಹಲವು ತಿಂಗಳುಗಳಿಂದ ಸ್ಪರ್ಧಾತ್ಮಕ ಕ್ರಿಕೆಟ್ ಆಡಿರದ ಚೇತೇಶ್ವರ ಪೂಜಾರಗೂ ಮೈದಾನಕ್ಕೆ ಹೊಂದಿಕೊಳ್ಳಲು ಸಮಯ ಬೇಕಾಗಬಹುದು. ವಿರಾಟ್ ಕೊಹ್ಲಿ ಕೂಡಾ ಅಲಭ್ಯರಾದರೆ ತಂಡದ ಬ್ಯಾಟಿಂಗ್ ಸಂಪೂರ್ಣ ಬಡವಾಗಲಿದೆ. ಕೆಎಲ್ ರಾಹುಲ್, ಪೂಜಾರ, ಅಜಿಂಕ್ಯಾ ರೆಹಾನೆ ಹೆಚ್ಚಿನ ಜವಾಬ್ಧಾರಿ ಹೊರಬೇಕಾಗುತ್ತದೆ. ಬ್ಯಾಟಿಂಗ್ ಹುಳುಕುಗಳನ್ನು ಸರಿಪಡಿಸದೇ ಟೀಂ ಇಂಡಿಯಾ ಟೆಸ್ಟ್ ಸರಣಿಯಲ್ಲಿ ಯಶಸ್ಸು ಕಾಣದು. ಹೀಗಾಗಿ ಅಭ್ಯಾಸ ಪಂದ್ಯ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳಿಗೆ ಉತ್ತಮ ವೇದಿಕೆಯಾಗಿದೆ. ಹನುಮ ವಿಹಾರಿ, ಶಬ್ನಂ ಗಿಲ್ ಮುಂತಾದ ಯುವಕರು ಫಾರ್ಮ್ ಪ್ರದರ್ಶಿಸಿರುವುದು ಭಾರತಕ್ಕೆ ದೊಡ್ಡ ರಿಲೀಫ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

ಮುಂದಿನ ಸುದ್ದಿ
Show comments