ಆವತ್ತು ಸಚಿನ್ ಗಾಗಿ, ಇಂದು ಕೊಹ್ಲಿಗಾಗಿ ಟೀಂ ಇಂಡಿಯಾ ವಿಶ್ವಕಪ್ ಗೆಲ್ಲಲಿದೆ!

Webdunia
ಮಂಗಳವಾರ, 27 ಜೂನ್ 2023 (16:06 IST)

ಮುಂಬೈ: 2011 ರ ಏಕದಿನ ವಿಶ್ವಕಪ್ ಭಾರತದಲ್ಲಿ ನಡೆದಾಗ ಟೀಂ ಇಂಡಿಯಾ ಆಟಗಾರರು ತಮ್ಮ ಮೆಚ್ಚಿನ ಹಿರಿಯ ಆಟಗಾರ ಸಚಿನ್ ತೆಂಡುಲ್ಕರ್ ಗೆ ಟ್ರೋಫಿ ಉಡುಗೊರೆಯಾಗಿ ನೀಡಲು ಬಯಸಿದ್ದರು.

ಸಚಿನ್ ಅಷ್ಟು ವರ್ಷ ಕ್ರಿಕೆಟ್ ಆಡಿಯೂ ಅವರಿಗೆ ವಿಶ್ವಕಪ್ ಗೆಲುವಿನ ಕಿರೀಟ ಸಿಕ್ಕಿರಲಿಲ್ಲ. ಆದರೆ ಅದು ಸಚಿನ್ ಪಾಲಿಗೆ ಕೊನೆಯ ವಿಶ್ವಕಪ್ ಆಗಿದ್ದರಿಂದ ಸಹ ಕ್ರಿಕೆಟಿಗರು ತಮ್ಮ ಮೆಚ್ಚಿನ ‘ಪಾಜಿ’ ಗಾಗಿ ಟೂರ್ನಿ ಗೆದ್ದು ಉಡುಗೊರೆ ನೀಡಲು ಬಯಸಿದ್ದರು. ಅದರಂತೆ ಮಾಡಿದ್ದರು ಕೂಡಾ.

ಇದೀಗ ಟೀಂ ಇಂಡಿಯಾ ಮತ್ತೆ ತವರಿನಲ್ಲಿ ವಿಶ್ವಕಪ್ ಆಡುತ್ತಿದೆ. 2023 ರ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಭಾರತದಲ್ಲೇ ನಡೆಯಲಿದೆ. ಈ ಬಾರಿ ಟೀಂ ಇಂಡಿಯಾ ಕ್ರಿಕೆಟಿಗರು ಕೊಹ್ಲಿಗಾಗಿ ಕಪ್ ಗೆಲ್ಲಲು ಪ್ರಯತ್ನಿಸಬಹುದು ಎಂದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. ಅಂದು ನಾವು ಸಚಿನ್ ಗಾಗಿ ಆಡಿದೆವು. ಇಂದು ಟೀಂ ಇಂಡಿಯಾ ಕ್ರಿಕೆಟಿಗರು ಟ್ರೋಫಿ ಗೆದ್ದು ಕೊಹ್ಲಿಗೆ ಅರ್ಪಿಸಬಹುದು ಎಂದಿದ್ದಾರೆ ಸೆಹ್ವಾಗ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

ಮುಂದಿನ ಸುದ್ದಿ
Show comments