ಬ್ಯಾಟಿಂಗ್‌ ವೈಫಲ್ಯಕ್ಕೆ ಬೆಲೆತೆತ್ತ ಟೀಂ ಇಂಡಿಯಾ: ದಶಕದ ಬಳಿಕ ಕೈತಪ್ಪಿದ ಬಾರ್ಡರ್- ಗವಾಸ್ಕರ್ ಟ್ರೋಫಿ

Sampriya
ಭಾನುವಾರ, 5 ಜನವರಿ 2025 (10:02 IST)
Photo Courtesy X
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಆರು ವಿಕೆಟ್‌ಗಳಿಂದ ಸೋಲುವ ಮೂಲಕ 10 ವರ್ಷಗಳ ಬಳಿಕ ಭಾರತ ತಂಡವು ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಕಳೆದುಕೊಂಡಿದೆ.

ಕೊನೆಯ ಪಂದ್ಯದಲ್ಲಿ ಭಾರತ ನೀಡಿದ 162 ರನ್‌ಗಳ ಗುರಿಯನ್ನು ಕೇವಲ 27 ಓವರ್‌ಗಳಲ್ಲೇ ಆಸ್ಟ್ರೇಲಿಯಾ ಗುರಿ ಮುಟ್ಟಿತು. ಟ್ರಾವಿಸ್‌ ಹೆಡ್‌ (34) ಹಾಗೂ ಬ್ಯೂ ವೆಬ್‌ಸ್ಟರ್‌ (39) ರನ್‌ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಸರಣಿಯನ್ನು ಭಾರತ 1-3 ಅಂತರದಿಂದ ಸೋತಿದ್ದು, ಜೊತೆಗೆ ಜೂನ್‌ನಲ್ಲಿ ಲಾರ್ಡ್ಸ್‌ನಲ್ಲಿ ನಡೆಯುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ರೇಸ್‌ನಿಂದಲೂ ಹೊರಬಿದ್ದಿದೆ.

ಆಸ್ಟ್ರೇಲಿಯಾ ವಿರುದ್ಧದ ಈ ಹಿಂದಿನ ನಾಲ್ಕು ಸರಣಿಗಳಲ್ಲಿ ಭಾರತ ಗೆಲುವು ಸಾಧಿಸಿತ್ತು. ತವರಿನಲ್ಲಿ ಹಾಗೂ ಆಸ್ಟ್ರೇಲಿಯಾದಲ್ಲಿ ತಲಾ ಎರಡು ಸರಣಿಗಳನ್ನು ಭಾರತ ಗೆದ್ದಿತ್ತು. ಪರ್ತ್‌ನಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಷ್ಟೇ ಭಾರತ ಗೆಲುವು ಸಾಧಿಸಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಪಾಲಿಗೆ ಕೆಎಲ್ ರಾಹುಲ್ ಲಕ್ಕಿ ಚಾರ್ಮ್: ಯಾಕೆ ಇಲ್ಲಿದೆ ನೋಡಿ ವಿವರ

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಮುಂದಿನ ಸುದ್ದಿ
Show comments