Webdunia - Bharat's app for daily news and videos

Install App

ಸ್ವಯಂಕೃತ ಅಪರಾಧಗಳಿಗೆ ಬೆಲೆ ತೆತ್ತ ಟೀಂ ಇಂಡಿಯಾ

Webdunia
ಶುಕ್ರವಾರ, 9 ಸೆಪ್ಟಂಬರ್ 2022 (08:30 IST)
ಮುಂಬೈ: ಈ ಬಾರಿ ಏಷ್ಯಾ ಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ಫೈನಲ್ ಗೇರುತ್ತದೆ, ಭಾರತ ಫೈನಲ್ ಗೆಲ್ಲುತ್ತದೆ ಎಂಬುದು ಎಲ್ಲರ ಕನಸಾಗಿತ್ತು. ಆದರೆ ಅದೀಗ ಕನಸಾಗಿಯೇ ಉಳಿದಿದೆ.

ಫೈನಲ್ ಗೆಲ್ಲುವುದು ಬಿಡಿ ಸೂಪರ್ ಫೋರ್ ಹಂತದಲ್ಲಿಯೇ ಭಾರತ ಗೆಲುವು ಕಂಡಿದೆ. ಇದಕ್ಕೆ ಕಾರಣ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಮಾಡಿದ ತಪ್ಪುಗಳು. ಏಷ್ಯಾ ಕಪ್ ಗೆ ತಂಡದ ಆಯ್ಕೆ ನಡೆದಾಗಲೇ ಎದುರಾಳಿಗಳನ್ನು ನಿಯಂತ್ರಿಸಬಲ್ಲ ಸಶಕ್ತ ವೇಗಿ ತಂಡದಲ್ಲಿ ಇಲ್ಲದೇ ಇರುವುದನ್ನು ಅಭಿಮಾನಿಗಳೂ ಗುರುತಿಸಿದ್ದರು. ಆದರೆ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಮಾತ್ರ ತನ್ನ ಪ್ರಯೋಗದ ಮೇಲೆಯೇ ಅತಿಯಾದ ವಿಶ್ವಾಸ ಹೊಂದಿತ್ತು.

ಯುಎಇನಲ್ಲಿ ಹೇಳಿಕೇಳಿ ಎರಡನೇ ಅವಧಿಯಲ್ಲಿ ಬ್ಯಾಟಿಂಗ್ ಮಾಡುವ ತಂಡ ಗೆಲ್ಲುವುದೇ ಹೆಚ್ಚು. ಇದು ಐಪಿಎಲ್ ನಲ್ಲೂ ಅನೇಕ ಬಾರಿ ಪ್ರೂವ್ ಆಗಿದೆ. ಹಾಗಾಗಿ ಇಲ್ಲಿ ಆಡುವಾಗ ಬೌಲಿಂಗ್ ಪಡೆ ಪರಿಣಾಮಕಾರಿಯಾಗಿರಬೇಕು. ಆದರೆ ಭಾರತ ಇಲ್ಲಿಯೇ ಎಡವಿತು. ಟಾಸ್ ನ್ನೇ ಎಲ್ಲಾ ಸಂದರ್ಭದಲ್ಲೂ ನಂಬಿ ಕೂರಲು ಸಾಧ‍್ಯವಿಲ್ಲ. ಅಗತ್ಯವಿದ್ದಾಗ ಎರಡು ಬಾರಿ ರೋಹಿತ್ ಟಾಸ್ ಸೋತರು. ಇದರಿಂದಾಗಿ ಅನಿವಾರ್ಯವಾಗಿ ಮೊದಲು ಬ್ಯಾಟಿಂಗ್ ಮಾಡಬೇಕಾಯಿತು. ಆದರೆ ದ್ವಿತೀಯ ಸರದಿಯಲ್ಲಿ ಎದುರಾಳಿಯನ್ನು ಕಟ್ಟಿಹಾಕುವಷ್ಟು ಪರಿಣಾಮಕಾರಿ ಬೌಲರ್ ಗಳಿಲ್ಲದೇ ತಂಡ ಸೋತಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments