ಟೀಂ ಇಂಡಿಯಾ ಕ್ರಿಕೆಟಿಗರಿಗೆ ಬಯೋ ಬಬಲ್ ನಿಂದ ಬಚಾವ್ ಆದ ಖುಷಿ

Webdunia
ಬುಧವಾರ, 8 ಜೂನ್ 2022 (10:09 IST)
ನವದೆಹಲಿ: ಕೊರೋನಾ ಬಂದಾಗಿನಿಂದ ಕ್ರಿಕೆಟ್ ಸರಣಿಗಳಲ್ಲಿ ಬಯೋ ಬಬಲ್ ವಾತಾವರಣದಿಂದ ಹೈರಾಣಾಗಿದ್ದ ಟೀಂ ಇಂಡಿಯಾ ಕ್ರಿಕೆಟಿಗರು ಈಗ ನಿಟ್ಟುಸಿರು ಬಿಡುವಂತಾಗಿದೆ.

ದ.ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಬಯೋ ಬಬಲ್ ವಾತಾವರಣದಿಂದ ಮುಕ್ತಿ ನೀಡಲಾಗಿದೆ. ಇನ್ನು ಮುಂದಿನ ಸರಣಿಗಳಲ್ಲಿ ಕ್ರಿಕೆಟಿಗರು ಎಂದಿನಂತೆ ಮಾಮೂಲಾಗಿ ಓಡಾಡಿಕೊಂಡಿರಬಹುದು.

ಇದುವರೆಗೆ ಹೋಟೆಲ್ ನಲ್ಲಿ ವಾಸ್ತವ್ಯವಿರುವಾಗ, ಹೊರಗೆ ಓಡಾಡಲು ಎಲ್ಲದಕ್ಕೂ ಕಟ್ಟುನಿಟ್ಟು ಇತ್ತು. ಇದರಿಂದ ಮಾನಸಿಕವಾಗಿ ಕ್ರಿಕೆಟಿಗರು ಕುಗ್ಗಿ ಹೋಗುತ್ತಿದ್ದರು. ಆದರೆ ಇನ್ನೀಗ ಆ ಭಯವಿಲ್ಲ. ಇದೇ ವಿಚಾರವಾಗಿ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ಸಂತಸ ವ್ಯಕ್ತಪಡಿಸಿದ್ದಾರೆ. ಬಯೋ ಬಬಲ್ ಹೋಗಿರುವುದೇ ನಮಗೆ ಅತ್ಯಂತ ಸಮಾಧಾನದ ವಿಚಾರ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

ಮುಂದಿನ ಸುದ್ದಿ
Show comments