ಟೀಂ ಇಂಡಿಯಾ ಕ್ರಿಕೆಟಿಗರಿಗೆ ಬಯೋ ಬಬಲ್ ನಿಂದ ಬಚಾವ್ ಆದ ಖುಷಿ

Webdunia
ಬುಧವಾರ, 8 ಜೂನ್ 2022 (10:09 IST)
ನವದೆಹಲಿ: ಕೊರೋನಾ ಬಂದಾಗಿನಿಂದ ಕ್ರಿಕೆಟ್ ಸರಣಿಗಳಲ್ಲಿ ಬಯೋ ಬಬಲ್ ವಾತಾವರಣದಿಂದ ಹೈರಾಣಾಗಿದ್ದ ಟೀಂ ಇಂಡಿಯಾ ಕ್ರಿಕೆಟಿಗರು ಈಗ ನಿಟ್ಟುಸಿರು ಬಿಡುವಂತಾಗಿದೆ.

ದ.ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಬಯೋ ಬಬಲ್ ವಾತಾವರಣದಿಂದ ಮುಕ್ತಿ ನೀಡಲಾಗಿದೆ. ಇನ್ನು ಮುಂದಿನ ಸರಣಿಗಳಲ್ಲಿ ಕ್ರಿಕೆಟಿಗರು ಎಂದಿನಂತೆ ಮಾಮೂಲಾಗಿ ಓಡಾಡಿಕೊಂಡಿರಬಹುದು.

ಇದುವರೆಗೆ ಹೋಟೆಲ್ ನಲ್ಲಿ ವಾಸ್ತವ್ಯವಿರುವಾಗ, ಹೊರಗೆ ಓಡಾಡಲು ಎಲ್ಲದಕ್ಕೂ ಕಟ್ಟುನಿಟ್ಟು ಇತ್ತು. ಇದರಿಂದ ಮಾನಸಿಕವಾಗಿ ಕ್ರಿಕೆಟಿಗರು ಕುಗ್ಗಿ ಹೋಗುತ್ತಿದ್ದರು. ಆದರೆ ಇನ್ನೀಗ ಆ ಭಯವಿಲ್ಲ. ಇದೇ ವಿಚಾರವಾಗಿ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ಸಂತಸ ವ್ಯಕ್ತಪಡಿಸಿದ್ದಾರೆ. ಬಯೋ ಬಬಲ್ ಹೋಗಿರುವುದೇ ನಮಗೆ ಅತ್ಯಂತ ಸಮಾಧಾನದ ವಿಚಾರ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

19 ವರ್ಷಗಳ ಹಿಂದೆ ಸ್ನಾನ ಮಾಡಿದ್ದ ಮಗುವಿನ ವಿರುದ್ಧವೇ ಸೆಣಸಾಟಕ್ಕೆ ಸಜ್ಜಾದ ಲಯೊನೆಲ್‌ ಮೆಸ್ಸಿ

IND vs ENG: ಇದೊಂದು ವಿಡಿಯೋವೇ ರೋಹಿತ್ ಶರ್ಮಾ ನಿವೃತ್ತಿಯ ಸುಳಿವು ನೀಡಿರೋದು Video

IND vs ENG: ಲಾರ್ಡ್ಸ್ ಏಕದಿನ ಪಂದ್ಯವೇ ರೋಹಿತ್ ಶರ್ಮಾಗೆ ಕೊನೆಯ ಪಂದ್ಯವೇ

IND vs ENG: ಎಲ್ಲೋದ್ರು ಆ ರೋಹಿತ್ ಶರ್ಮಾ: ಫ್ಯಾನ್ಸ್ ಗೆ ಬೇಸರ ತಂದ ಹಿಟ್ ಮ್ಯಾನ್

ಮುಂದಿನ ಸುದ್ದಿ
Show comments