Webdunia - Bharat's app for daily news and videos

Install App

ಟೀಂ ಇಂಡಿಯಾ ಕ್ರಿಕೆಟಿಗರಿಗೆ ಬಯೋ ಬಬಲ್ ನಿಂದ ಬಚಾವ್ ಆದ ಖುಷಿ

Webdunia
ಬುಧವಾರ, 8 ಜೂನ್ 2022 (10:09 IST)
ನವದೆಹಲಿ: ಕೊರೋನಾ ಬಂದಾಗಿನಿಂದ ಕ್ರಿಕೆಟ್ ಸರಣಿಗಳಲ್ಲಿ ಬಯೋ ಬಬಲ್ ವಾತಾವರಣದಿಂದ ಹೈರಾಣಾಗಿದ್ದ ಟೀಂ ಇಂಡಿಯಾ ಕ್ರಿಕೆಟಿಗರು ಈಗ ನಿಟ್ಟುಸಿರು ಬಿಡುವಂತಾಗಿದೆ.

ದ.ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಬಯೋ ಬಬಲ್ ವಾತಾವರಣದಿಂದ ಮುಕ್ತಿ ನೀಡಲಾಗಿದೆ. ಇನ್ನು ಮುಂದಿನ ಸರಣಿಗಳಲ್ಲಿ ಕ್ರಿಕೆಟಿಗರು ಎಂದಿನಂತೆ ಮಾಮೂಲಾಗಿ ಓಡಾಡಿಕೊಂಡಿರಬಹುದು.

ಇದುವರೆಗೆ ಹೋಟೆಲ್ ನಲ್ಲಿ ವಾಸ್ತವ್ಯವಿರುವಾಗ, ಹೊರಗೆ ಓಡಾಡಲು ಎಲ್ಲದಕ್ಕೂ ಕಟ್ಟುನಿಟ್ಟು ಇತ್ತು. ಇದರಿಂದ ಮಾನಸಿಕವಾಗಿ ಕ್ರಿಕೆಟಿಗರು ಕುಗ್ಗಿ ಹೋಗುತ್ತಿದ್ದರು. ಆದರೆ ಇನ್ನೀಗ ಆ ಭಯವಿಲ್ಲ. ಇದೇ ವಿಚಾರವಾಗಿ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ಸಂತಸ ವ್ಯಕ್ತಪಡಿಸಿದ್ದಾರೆ. ಬಯೋ ಬಬಲ್ ಹೋಗಿರುವುದೇ ನಮಗೆ ಅತ್ಯಂತ ಸಮಾಧಾನದ ವಿಚಾರ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments