Webdunia - Bharat's app for daily news and videos

Install App

ಟೀಂ ಇಂಡಿಯಾ ಕ್ರಿಕೆಟಿಗರಿಗೆ ಈಗ ಹೊರಗಿಳಿಯಲೂ ಭಯ

Webdunia
ಸೋಮವಾರ, 13 ಜುಲೈ 2020 (09:26 IST)
ಮುಂಬೈ: ಕೊರೋನಾ ಮಹಾಮಾರಿ ದಿನೇ ದಿನೇ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕ್ರಿಕೆಟ್ ಚಟುವಟಿಕೆಗಳು ಸಂಪೂರ್ಣ ಬಂದ್ ಆಗಿವೆ. ಇದೀಗ ಕ್ರಿಕೆಟಿಗರಿಗೆ ಹೊರಗಡೆ ಅಭ್ಯಾಸ ನಡೆಸಲೂ ಭಯ ಅವರಿಸಿದೆಯಂತೆ.


ಟೀಂ ಇಂಡಿಯಾ ಕ್ರಿಕೆಟಿಗರಲ್ಲಿ ಒಂದು ರೀತಿಯ ಭಯವಿದೆ. ಪಂದ್ಯ ಬಿಡಿ, ಅಭ್ಯಾಸಕ್ಕಾದಾರೂ ಹೊರಗಿಳಿದರೆ ಸೋಂಕು ತಗುಲಿದರೆ ಎಂಬ ಭಯ ಅವರನ್ನು ಕಾಡುತ್ತಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮುಂತಾದ ಘಟಾನುಘಟಿ ಆಟಗಾರರು ವಾಸಿಸುವ ಮುಂಬೈ ಕೊರೋನಾದ ಹಾಟ್ ಸ್ಪಾಟ್ ಆಗಿದೆ. ಹೀಗಿರುವಾಗ ಅವರಿಗೆ ಹೊರಗೆ ಬರಲೂ ಭಯವಿದೆ. ಹೀಗಾಗಿ ಸದ್ಯಕ್ಕಂತೂ ಕ್ರಿಕೆಟ್ ಚಟುವಟಿಕೆ ನಡೆಯಲ್ಲ ಎಂದು ಗಂಗೂಲಿ ಸುಳಿವು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: RCB ಫ್ಯಾನ್ಸ್ ಕೆಣಕಿದ ಶ್ರೇಯಸ್‌ ಅಯ್ಯರ್‌ಗೆ ಗೆಲುವಿನ ಮೂಲಕ ಕೊಹ್ಲಿ ಕೊಡುತ್ತಾರಾ ಕೌಂಟರ್‌

Vaibhav Suryavamshi: ಐಪಿಎಲ್‌ ಚೊಚ್ಚಲ ಪಂದ್ಯಾಟಕಕ್ಕಾಗಿ ಪಿಜ್ಜಾ, ಮಟನ್‌ಗೆ ಗುಡ್‌ಬೈ ಹೇಳಿದ ವೈಭವ್ ಸೂರ್ಯವಂಶಿ

RCB vs PBKS Match live: ಪಂಜಾಬ್ ವಿರುದ್ಧ ಸೇಡು ತೀರಿಸಕೊಳ್ಳುತ್ತಾ ರಜತ್ ಪಟಿದಾರ್ ಪಡೆ

ಚಿನ್ನಸ್ವಾಮಿಯ ಸೋಲಿಗೆ ಮುಲ್ಲನಪುರದಲ್ಲಿ ಸೇಡು ತೀರಿಸಲು ಸಜ್ಜಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

ಮೊದಲ ಎಸೆತದಲ್ಲೇ ಸಿಕ್ಸರ್‌ ಸಿಡಿಸಿದ 14ರ ಪೋರ: ಐಪಿಎಲ್‌ನಲ್ಲಿ ಸೂರ್ಯವಂಶಿ ವೈಭವ ಶುರು

ಮುಂದಿನ ಸುದ್ದಿ
Show comments