Webdunia - Bharat's app for daily news and videos

Install App

ಮೈದಾನ ಸಿಬ್ಬಂದಿಗಳಿಗೆ ರೋಹಿತ್, ಕೊಹ್ಲಿ, ಕೆಎಲ್ ರಾಹುಲ್ ಭಾರೀ ಮೆಚ್ಚುಗೆ

Webdunia
ಮಂಗಳವಾರ, 12 ಸೆಪ್ಟಂಬರ್ 2023 (09:40 IST)
ಕೊಲೊಂಬೊ: ಸತತ ಮಳೆಯಾಗುತ್ತಿದ್ದರೂ ಎರಡು ದಿನಗಳಿಂದ ನಿರಂತರವಾಗಿ ಮೈದಾನ ಒದ್ದೆಯಾಗದಂತೆ ಸಂರಕ್ಷಿಸಿದ ಮೈದಾನ ಸಿಬ್ಬಂದಿಗಳಿಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಅಭಿನಂದನೆ ಸಲ್ಲಿಸಿದ್ದಾರೆ.

ಪಂದ್ಯದ ಬಳಿಕ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ರೋಹಿತ್ ಶರ್ಮಾ ಮೈದಾನ ಸಿಬ್ಬಂದಿಗಳನ್ನು ವಿಶೇಷವಾಗಿ ಕೊಂಡಾಡಿದರು. ಸತತ ಎರಡು ದಿನದಿಂದ ಅವಿರತವಾಗಿ ಮೈದಾನ ಒಣಗಿಸಲು ಸಿಬ್ಬಂದಿಗಳು ಮಾಡಿದ ಕೆಲಸ ನಿಜಕ್ಕೂ ಅಭಿನಂದನಾರ್ಹ. ಇದು ಅಷ್ಟು ಸುಲಭದ ಕೆಲಸವಲ್ಲ. ಇಡೀ ತಂಡದ ಪರವಾಗಿ ಅವರಿಗೆ ನಮ್ಮ ಕೃತಜ್ಞತೆಗಳು ಎಂದರು.

ಪಂದ್ಯ ಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ಬಳಿಕ ಕೊನೆಯಲ್ಲಿ ಜ್ಞಾಪಿಸಿಕೊಂಡು ವಿರಾಟ್ ಕೊಹ್ಲಿ ಕೂಡಾ ಸಿಬ್ಬಂದಿಗಳನ್ನು ಅಭಿನಂದಿಸಿದರು.  ಇನ್ನು, ಇದೇ ಪಂದ್ಯದಲ್ಲಿ ಕಮ್ ಬ್ಯಾಕ್ ಮಾಡಿ ಶತಕ ಸಿಡಿಸಿದ ಕೆಎಲ್ ರಾಹುಲ್ ಕೂಡಾ ಸೋಷಿಯಲ್ ಮೀಡಿಯಾ ಮೂಲಕ ಮೈದಾನ ಸಿಬ್ಬಂದಿಗಳ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments