ಪ್ರಧಾನಿ ಮೋದಿ ದೀಪ ಬೆಳಗುವ ಕಾರ್ಯಕ್ರಮಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರ ಬೆಂಬಲ

Webdunia
ಭಾನುವಾರ, 5 ಏಪ್ರಿಲ್ 2020 (09:47 IST)
ಮುಂಬೈ: ಕೊರೋನಾ ವಿರುದ್ಧ ಒಗ್ಗಟ್ಟಿನ ಹೋರಾಟವನ್ನು ಬೆಂಬಲಿಸಲು ಪ್ರಧಾನಿ ಮೋದಿ ಇಂದು ರಾತ್ರಿ 9 ಗಂಟೆಗೆ ದೀಪ ಬೆಳಗಲು ಕರೆ ನೀಡಿದ್ದರು. ಈ ಕಾರ್ಯಕ್ರಮಕ್ಕೆ ಟೀಂ ಇಂಡಿಯಾದ ಘಟಾನುಘಟಿ ಕ್ರಿಕೆಟಿಗರು ಬೆಂಬಲ ನೀಡಿದ್ದಾರೆ.


ಕ್ರಿಕೆಟಿಗರಾದ ಕೆಎಲ್ ರಾಹುಲ್, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಸೇರಿದಂತೆ ಬಹುತೇಕರು ಈ ಕಾರ್ಯಕ್ರಮಕ್ಕೆ ಬೆಂಬಲ ಸೂಚಿಸಿದ್ದಾರೆ.

ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗೆ ಕರೆ ನೀಡಿರುವ ಈ ಕ್ರಿಕೆಟಿಗರು ಇಂದು 9 ಗಂಟೆಗೆ 9 ನಿಮಿಷ ದೀಪ ಬೆಳಗೋಣ. ಎಲ್ಲರೂ ಒಟ್ಟಾಗಿ ಕೊರೋನಾ ವಿರುದ್ಧ ಹೋರಾಡೋಣ. ಮೋದಿ ಜೀ ನಿಮ್ಮ ಜತೆಗೆ ನಾವಿದ್ದೇವೆ ಎಂದು ಕ್ರಿಕೆಟಿಗರು ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

19 ವರ್ಷಗಳ ಹಿಂದೆ ಸ್ನಾನ ಮಾಡಿದ್ದ ಮಗುವಿನ ವಿರುದ್ಧವೇ ಸೆಣಸಾಟಕ್ಕೆ ಸಜ್ಜಾದ ಲಯೊನೆಲ್‌ ಮೆಸ್ಸಿ

IND vs ENG: ಇದೊಂದು ವಿಡಿಯೋವೇ ರೋಹಿತ್ ಶರ್ಮಾ ನಿವೃತ್ತಿಯ ಸುಳಿವು ನೀಡಿರೋದು Video

IND vs ENG: ಲಾರ್ಡ್ಸ್ ಏಕದಿನ ಪಂದ್ಯವೇ ರೋಹಿತ್ ಶರ್ಮಾಗೆ ಕೊನೆಯ ಪಂದ್ಯವೇ

IND vs ENG: ಎಲ್ಲೋದ್ರು ಆ ರೋಹಿತ್ ಶರ್ಮಾ: ಫ್ಯಾನ್ಸ್ ಗೆ ಬೇಸರ ತಂದ ಹಿಟ್ ಮ್ಯಾನ್

ಮುಂದಿನ ಸುದ್ದಿ
Show comments