ಇನ್ಮುಂದೆ ಟೀಂ ಇಂಡಿಯಾ ಆಟಗಾರರಿಗೆ ಉದ್ದೀಪನಾ ಔಷಧ ಸೇವನೆ ಪರೀಕ್ಷೆ

Webdunia
ಶನಿವಾರ, 10 ಆಗಸ್ಟ್ 2019 (09:13 IST)
ಮುಂಬೈ: ಬಿಸಿಸಿಐ ಕೃಪಾಕಟಾಕ್ಷದಿಂದ ಇಷ್ಟು ದಿನ ಟೀಂ ಇಂಡಿಯಾ ಕ್ರಿಕೆಟಿಗರಿಗೆ ನಾಡಾ ಸಮಿತಿಯ ಉದ್ದೀಪನಾ ಔಷಧ ಸೇವನೆ ಪರೀಕ್ಷೆಯ ಬಿಸಿ ಇರಲಿಲ್ಲ. ಆದರೆ ಇನ್ನು ಮುಂದೆ ಕ್ರಿಕೆಟಿಗರಿಗೂ ಈ ಬಿಸಿ ತಗುಲಲಿದೆ.


ಇಷ್ಟು ದಿನ ನಾಡಾ ಕಾರ್ಯನಿರ್ವಹಣೆ ಕುರಿತು ಅಸಮಾಧಾನ ಹೊಂದಿದ್ದ ಬಿಸಿಸಿಐ ಕ್ರಿಕೆಟಿಗರಿಗೆ ಈ ಪರೀಕ್ಷೆಗೊಳಪಡಿಸಲು ಒಪ್ಪಿರಲಿಲ್ಲ. ಆದರೆ ಪೃಥ್ವಿ ಶಾ ಪ್ರಕರಣದ ಬಳಿಕ ಬಿಸಿಸಿಐ ಈಗ ನಾಡಾ ಸಮಿತಿ ತನ್ನ ಕ್ರಿಕೆಟಿಗರನ್ನು ಪರೀಕ್ಷೆಗೊಳಪಡಿಸಲು ಒಪ್ಪಿದೆ.

ಅಲ್ಲದೆ, ನಾಡಾ ಕಾರ್ಯನಿರ್ವಹಣೆ ನಮಗೆ ತೃಪ್ತಿ ತಂದರೆ ಮುಂದಿನ ದಿನಗಳಲ್ಲಿ ಅದನ್ನು ಅಳವಡಿಸಲು ನಮಗೆ ಯಾವುದೇ ತೊಂದರೆಯಿಲ್ಲ ಎಂದಿದೆ. ಹೀಗಾಗಿ ಇನ್ನು ಮುಂದೆ ಕ್ರಿಕೆಟಿಗರೂ ಉದ್ದೀಪನಾ ಔಷಧಿ ಪ್ರಕರಣ ತೂಗುಗತ್ತಿಯ ಮೇಲೇ ನಡೆಯಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾದ ಗಂಭೀರ್‌ ಮಾನಸಪುತ್ರ ಹರ್ಷಿತ್ ರಾಣಾ

IND vs SA ODI: ದಾಖಲೆಯ 20ನೇ ಬಾರಿ ಟಾಸ್ ಸೋತ ಭಾರತ: ದ.ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ

ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಆಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್‌ ಬ್ಯಾಟರ್‌

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಮುಂದಿನ ಸುದ್ದಿ
Show comments