Webdunia - Bharat's app for daily news and videos

Install App

ಇನ್ಮುಂದೆ ಟೀಂ ಇಂಡಿಯಾ ಆಟಗಾರರಿಗೆ ಉದ್ದೀಪನಾ ಔಷಧ ಸೇವನೆ ಪರೀಕ್ಷೆ

Webdunia
ಶನಿವಾರ, 10 ಆಗಸ್ಟ್ 2019 (09:13 IST)
ಮುಂಬೈ: ಬಿಸಿಸಿಐ ಕೃಪಾಕಟಾಕ್ಷದಿಂದ ಇಷ್ಟು ದಿನ ಟೀಂ ಇಂಡಿಯಾ ಕ್ರಿಕೆಟಿಗರಿಗೆ ನಾಡಾ ಸಮಿತಿಯ ಉದ್ದೀಪನಾ ಔಷಧ ಸೇವನೆ ಪರೀಕ್ಷೆಯ ಬಿಸಿ ಇರಲಿಲ್ಲ. ಆದರೆ ಇನ್ನು ಮುಂದೆ ಕ್ರಿಕೆಟಿಗರಿಗೂ ಈ ಬಿಸಿ ತಗುಲಲಿದೆ.


ಇಷ್ಟು ದಿನ ನಾಡಾ ಕಾರ್ಯನಿರ್ವಹಣೆ ಕುರಿತು ಅಸಮಾಧಾನ ಹೊಂದಿದ್ದ ಬಿಸಿಸಿಐ ಕ್ರಿಕೆಟಿಗರಿಗೆ ಈ ಪರೀಕ್ಷೆಗೊಳಪಡಿಸಲು ಒಪ್ಪಿರಲಿಲ್ಲ. ಆದರೆ ಪೃಥ್ವಿ ಶಾ ಪ್ರಕರಣದ ಬಳಿಕ ಬಿಸಿಸಿಐ ಈಗ ನಾಡಾ ಸಮಿತಿ ತನ್ನ ಕ್ರಿಕೆಟಿಗರನ್ನು ಪರೀಕ್ಷೆಗೊಳಪಡಿಸಲು ಒಪ್ಪಿದೆ.

ಅಲ್ಲದೆ, ನಾಡಾ ಕಾರ್ಯನಿರ್ವಹಣೆ ನಮಗೆ ತೃಪ್ತಿ ತಂದರೆ ಮುಂದಿನ ದಿನಗಳಲ್ಲಿ ಅದನ್ನು ಅಳವಡಿಸಲು ನಮಗೆ ಯಾವುದೇ ತೊಂದರೆಯಿಲ್ಲ ಎಂದಿದೆ. ಹೀಗಾಗಿ ಇನ್ನು ಮುಂದೆ ಕ್ರಿಕೆಟಿಗರೂ ಉದ್ದೀಪನಾ ಔಷಧಿ ಪ್ರಕರಣ ತೂಗುಗತ್ತಿಯ ಮೇಲೇ ನಡೆಯಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

IND vs ENG: ಆಕಾಶ್ ದೀಪ್ ಫಿಫ್ಟಿ ಹೊಡೆದಿದ್ದಕ್ಕೆ ಹೆಲ್ಮೆಟ್ ತೆಗಿ ಎಂದು ಸಿಗ್ನಲ್ ಕೊಟ್ಟ ಶುಭಮನ್ ಗಿಲ್

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments