Webdunia - Bharat's app for daily news and videos

Install App

ಟೀಂ ಇಂಡಿಯಾ ಆಟಗಾರರಿಗೆ ಬೆಂಗಳೂರಿನಲ್ಲಿ ಕಾದಿದೆ ಅಗ್ನಿಪರೀಕ್ಷೆ!

Webdunia
ಶುಕ್ರವಾರ, 1 ಜೂನ್ 2018 (08:46 IST)
ಬೆಂಗಳೂರು: ಟೀಂ ಇಂಡಿಯಾದಲ್ಲಿ ಈಗ ಫಿಟ್ ನೆಸ್ ಗೆ ಹಿಂದೆಂದಿಗಿಂತಲೂ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತಿದೆ. ಹೀಗಾಗಿಯೇ ಧೋನಿ ಸೇರಿದಂತೆ ಸುಮಾರು 40 ಕ್ರಿಕೆಟಿಗರಿಗೆ ಬೆಂಗಳೂರಿನಲ್ಲಿ ಜೂನ್ ಮೊದಲ ವಾರದಲ್ಲಿ ಅಗ್ನಿಪರೀಕ್ಷೆ ನಡೆಯಲಿದೆ.

ಜೂನ್ 4 ಮತ್ತು 5 ರಂದು ಬೆಂಗಳೂರಿನ ಎನ್ ಸಿಎಯಲ್ಲಿ ಕ್ರಿಕೆಟಿಗರ ಫಿಟ್ ನೆಸ್ ಟೆಸ್ಟ್ ನಡೆಯಲಿದೆ. ಧೋನಿ ಸೇರಿದಂತೆ ಹಲವು ಆಟಗಾರರು ಫಿಟ್ ನೆಸ್ ಪರೀಕ್ಷೆಗೊಳಗಾಗಲಿದ್ದಾರೆ.

ಇದಾದ ಬಳಿಕ ಅಫ್ಘಾನಿಸ್ತಾನದ ವಿರುದ್ಧ ಟೆಸ್ಟ್ ಪಂದ್ಯ ಮತ್ತು ಇಂಗ್ಲೆಂಡ್ ಕ್ರಿಕೆಟ್ ಸರಣಿ ಆರಂಭವಾಗಲಿದೆ. ಹೀಗಾಗಿ ಈ ಋತುವಿನ ಪ್ರವಾಸಕ್ಕೆ ಮೊದಲು ಆಟಗಾರರ ಫಿಟ್ ನೆಸ್ ಆಧರಿಸಿ ತಂಡದಲ್ಲಿ ಅವರಿಗೆ ಸ್ಥಾನ ನೀಡಬೇಕೋ ಬೇಡವೋ ಎಂಬುದು ನಿರ್ಧಾರವಾಗಲಿದೆ. ಹೀಗಾಗಿ ಈ ಫಿಟ್ ನೆಸ್ಟ್ ಟೆಸ್ಟ್ ಆಟಗಾರರಿಗೆ ಮಹತ್ವದ್ದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಮುಂದಿನ ಸುದ್ದಿ
Show comments