Webdunia - Bharat's app for daily news and videos

Install App

ಭಾರತ-ಲಂಕಾ ಸರಣಿ: ಟೀಂ ಇಂಡಿಯಾ ಆಡುವ ಬಳಗ ಹೇಗಿರಲಿದೆ?

Webdunia
ಗುರುವಾರ, 24 ಫೆಬ್ರವರಿ 2022 (09:00 IST)
ಲಕ್ನೋ: ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಆಡುವ ಬಳಗ ಹೇಗಿರಲಿದೆ ಎಂಬ ಕುತೂಹಲ ಎಲ್ಲಿರಲ್ಲಿದೆ.

ಸೂರ್ಯಕುಮಾರ್ ಯಾದವ್ ಮತ್ತು ದೀಪಕ್ ಚಹರ್ ಕೂಡಾ ಗಾಯದಿಂದಾಗಿ ತಂಡದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಈ ಸರಣಿಯಲ್ಲಿ ರೋಹಿತ್ ಶರ್ಮಾ ತಮ್ಮ ಮೆಚ್ಚಿನ ಆರಂಭಿಕ ಸ್ಥಾನ ಬಿಟ್ಟು ಮಧ್ಯಮ ಕ್ರಮಾಂಕದಲ್ಲಿ ಆಡುವ ನಿರೀಕ್ಷೆಯಿದೆ.

ಹಾಗಾದಲ್ಲಿ ಋತುರಾಜ್ ಗಾಯಕ್ ವಾಡ್ ಮತ್ತು ಇಶಾನ್ ಕಿಶನ್ ಆರಂಭಿಕರಾಗಬಹುದು. ರೋಹಿತ್ ಮೂರನೇ ಕ್ರಮಾಂಕದಲ್ಲಿ ಆಡಲಿಳಿದರೆ, ವೆಂಕಟೇಶ್ ಅಯ್ಯರ್ ಫಿನಿಶರ್ ಸ್ಥಾನಕ್ಕೆ ಬಲ ತುಂಬಬಲ್ಲರು. ಅವರಿಗೆ ಸಾಥ್ ಕೊಡಲು ರವೀಂದ್ರ ಜಡೇಜಾ ಕೂಡಾ ವಾಪಸ್ ಆಗಿರುವುದು ಪ್ಲಸ್ ಪಾಯಿಂಟ್. ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ ಕಮ್ ಬ್ಯಾಕ್ ಮಾಡಿರುವುದರಿಂದ ಅವರಿಗೆ ಜೊತೆಯಾಗಿ ಭುವನೇಶ್ವರ್ ಕುಮಾರ್ ಕಣಕ್ಕಿಳಿಯಬಹುದು. ಭಾರತ ಏಕೈಕ ಸ್ಪಿನ್ನರ್ ನೊಂದಿಗೆ ಕಣಕ್ಕಿಳಿದರೆ ಮೊಹಮ್ಮದ್ ಸಿರಾಜ್ ಆಡುವ ಬಳಗದಲ್ಲಿ ಅವಕಾಶ ಸಿಗಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments