Webdunia - Bharat's app for daily news and videos

Install App

ಸಚಿನ್ ಹೇಳಿದ್ದನ್ನು ನಿಜ ಮಾಡಿದ ವಿರಾಟ್ ಕೊಹ್ಲಿ ಹುಡುಗರು

Webdunia
ಮಂಗಳವಾರ, 10 ಜುಲೈ 2018 (09:30 IST)
ಬ್ರಿಸ್ಟೋಲ್: ಸಚಿನ್ ತೆಂಡುಲ್ಕರ್ ರನ್ನು ಕ್ರಿಕೆಟ್ ದೇವರು ಎಂದೇ ಎಲ್ಲರೂ ಕರೆಯುತ್ತಾರೆ. ಆದರೆ ಇಂಗ್ಲೆಂಡ್ ವಿರುದ್ಧ ಮೂರನೇ ಟಿ20 ಪಂದ್ಯದ ನಂತರ ಅವರನ್ನು ಉತ್ತಮ ಜ್ಯೋತಿಷಿ ಎಂದರೂ ತಪ್ಪಾಗಲಾರದು.

ಮೂರನೇ ಟಿ20 ಪಂದ್ಯದಲ್ಲಿ ಭಾರತ ಗೆಲುವು ಕಾಣಬಹುದು ಎಂದು ಎಲ್ಲರೂ ಲೆಕ್ಕಾಚಾರ ಹಾಕಿರಬಹುದು. ಆದರೆ ಸಚಿನ್ ಭಾರತ ಎಷ್ಟನೇ ಓವರ್ ನಲ್ಲಿ ಗೆಲ್ಲಬಹುದು ಎಂದು ಮೊದಲೇ ಭವಿಷ್ಯ ನುಡಿದಿದ್ದರು. ಅದು ನಿಜವಾಯಿತು!

ಭಾರತ ಬ್ಯಾಟಿಂಗ್ ಆರಂಭಿಸಿದಾಗ ಟ್ವೀಟ್ ಮಾಡಿದ್ದ ಸಚಿನ್ ಟೀಂ ಇಂಡಿಯಾ 19 ನೇ ಓವರ್ ನಲ್ಲಿ ಗೆಲ್ಲಬಹುದು. ನೀವೇನಂತೀರಿ ಎಂದು ಟ್ವಿಟರಿಗರಿಗೆ ಸವಾಲು ಹಾಕಿದ್ದರು. ಇದಕ್ಕೆ ಶೇ. 80 ಮಂದಿ ಸಚಿನ್ ಹೇಳಿಕೆಯನ್ನು ಸಮರ್ಥಿಸಿ ವೊಟ್ ಮಾಡಿದ್ದರು.

ಅದರಂತೆ ಭಾರತ 18.4 ಓವರ್ ನಲ್ಲಿ ಅಂದರೆ 19 ನೇ ಓವರ್ ನಲ್ಲಿ ಗೆಲುವು ಸಾಧಿಸಿತು. ಹೀಗಾಗಿ ಪಂದ್ಯದ ನಂತರ ಟ್ವೀಟ್ ಮಾಡಿದ ಸಚಿನ್ ಅಂತೂ ನನ್ನ ಭವಿಷ್ಯ ನಿಜವಾಯಿತು ಎಂದು ಟೀಂ ಇಂಡಿಯಾ ಹುಡುಗರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB vs PBKS Match:ಪಂಜಾಬ್‌ ತವರಿನಲ್ಲೇ ರೀವೆಂಜ್‌ ತೀರಿಸಿಕೊಂಡ ಆರ್‌ಸಿಬಿ

IPL 2025: RCB ಫ್ಯಾನ್ಸ್ ಕೆಣಕಿದ ಶ್ರೇಯಸ್‌ ಅಯ್ಯರ್‌ಗೆ ಗೆಲುವಿನ ಮೂಲಕ ಕೊಹ್ಲಿ ಕೊಡುತ್ತಾರಾ ಕೌಂಟರ್‌

Vaibhav Suryavamshi: ಐಪಿಎಲ್‌ ಚೊಚ್ಚಲ ಪಂದ್ಯಾಟಕಕ್ಕಾಗಿ ಪಿಜ್ಜಾ, ಮಟನ್‌ಗೆ ಗುಡ್‌ಬೈ ಹೇಳಿದ ವೈಭವ್ ಸೂರ್ಯವಂಶಿ

RCB vs PBKS Match live: ಪಂಜಾಬ್ ವಿರುದ್ಧ ಸೇಡು ತೀರಿಸಕೊಳ್ಳುತ್ತಾ ರಜತ್ ಪಟಿದಾರ್ ಪಡೆ

ಚಿನ್ನಸ್ವಾಮಿಯ ಸೋಲಿಗೆ ಮುಲ್ಲನಪುರದಲ್ಲಿ ಸೇಡು ತೀರಿಸಲು ಸಜ್ಜಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

ಮುಂದಿನ ಸುದ್ದಿ
Show comments