Webdunia - Bharat's app for daily news and videos

Install App

ಸಚಿನ್ ಹೇಳಿದ್ದನ್ನು ನಿಜ ಮಾಡಿದ ವಿರಾಟ್ ಕೊಹ್ಲಿ ಹುಡುಗರು

Webdunia
ಮಂಗಳವಾರ, 10 ಜುಲೈ 2018 (09:30 IST)
ಬ್ರಿಸ್ಟೋಲ್: ಸಚಿನ್ ತೆಂಡುಲ್ಕರ್ ರನ್ನು ಕ್ರಿಕೆಟ್ ದೇವರು ಎಂದೇ ಎಲ್ಲರೂ ಕರೆಯುತ್ತಾರೆ. ಆದರೆ ಇಂಗ್ಲೆಂಡ್ ವಿರುದ್ಧ ಮೂರನೇ ಟಿ20 ಪಂದ್ಯದ ನಂತರ ಅವರನ್ನು ಉತ್ತಮ ಜ್ಯೋತಿಷಿ ಎಂದರೂ ತಪ್ಪಾಗಲಾರದು.

ಮೂರನೇ ಟಿ20 ಪಂದ್ಯದಲ್ಲಿ ಭಾರತ ಗೆಲುವು ಕಾಣಬಹುದು ಎಂದು ಎಲ್ಲರೂ ಲೆಕ್ಕಾಚಾರ ಹಾಕಿರಬಹುದು. ಆದರೆ ಸಚಿನ್ ಭಾರತ ಎಷ್ಟನೇ ಓವರ್ ನಲ್ಲಿ ಗೆಲ್ಲಬಹುದು ಎಂದು ಮೊದಲೇ ಭವಿಷ್ಯ ನುಡಿದಿದ್ದರು. ಅದು ನಿಜವಾಯಿತು!

ಭಾರತ ಬ್ಯಾಟಿಂಗ್ ಆರಂಭಿಸಿದಾಗ ಟ್ವೀಟ್ ಮಾಡಿದ್ದ ಸಚಿನ್ ಟೀಂ ಇಂಡಿಯಾ 19 ನೇ ಓವರ್ ನಲ್ಲಿ ಗೆಲ್ಲಬಹುದು. ನೀವೇನಂತೀರಿ ಎಂದು ಟ್ವಿಟರಿಗರಿಗೆ ಸವಾಲು ಹಾಕಿದ್ದರು. ಇದಕ್ಕೆ ಶೇ. 80 ಮಂದಿ ಸಚಿನ್ ಹೇಳಿಕೆಯನ್ನು ಸಮರ್ಥಿಸಿ ವೊಟ್ ಮಾಡಿದ್ದರು.

ಅದರಂತೆ ಭಾರತ 18.4 ಓವರ್ ನಲ್ಲಿ ಅಂದರೆ 19 ನೇ ಓವರ್ ನಲ್ಲಿ ಗೆಲುವು ಸಾಧಿಸಿತು. ಹೀಗಾಗಿ ಪಂದ್ಯದ ನಂತರ ಟ್ವೀಟ್ ಮಾಡಿದ ಸಚಿನ್ ಅಂತೂ ನನ್ನ ಭವಿಷ್ಯ ನಿಜವಾಯಿತು ಎಂದು ಟೀಂ ಇಂಡಿಯಾ ಹುಡುಗರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌ ಒತ್ತಡದ ಮಧ್ಯೆ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ವಿರಾಟ್‌ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ

ಆ ಒಂದು ಕರೆಗಾಗಿ ಎಂಟು ವರ್ಷ ಕಾದೆ: ವನವಾಸ ಮುಗಿಸಿ ಟೆಸ್‌ ತಂಡಕ್ಕೆ ಮರಳಿದ ತ್ರಿಶತಕದ ಸರದಾರ ಕರುಣ್‌ ನಾಯರ್

TATA IPL 2025:ಸೋಲಿನ ನೋವಿನಲ್ಲಿದ್ದ ಆರ್‌ಸಿಬಿ ಅಭಿಮಾನಿಗಳಿಗೆ Good News,ಬಂದ್ಬಿಟ್ಟ ಭರವಸೆಯ ಬೌಲರ್‌

Phil Salt: ಮದುವೆಗೆ ಮುನ್ನಾ ಅಪ್ಪ ಆಗಲಿದ್ದಾರೆ ಆರ್‌ಸಿಬಿಯ ಸ್ಟಾರ್ ಬ್ಯಾಟರ್‌

TATA IPL 2025: ಬಾರಿಸಿದ ಸಿಕ್ಸರ್‌ಗೆ ಕಾರಿನ ಗಾಜು ಪುಡಿ ಪುಡಿ, ಖುಷಿಯಲ್ಲಿದ್ದ SRH ಬ್ಯಾಟರ್‌ಗೆ ಬಿತ್ತು ದಂಡ

ಮುಂದಿನ ಸುದ್ದಿ
Show comments