Webdunia - Bharat's app for daily news and videos

Install App

ಮೂರನೇ ಏಕದಿನ ಆಡಲು ಚೆನ್ನೈಗೆ ಬಂದಿಳಿದ ಟೀಂ ಇಂಡಿಯಾ

Webdunia
ಮಂಗಳವಾರ, 21 ಮಾರ್ಚ್ 2023 (09:20 IST)
Photo Courtesy: Twitter
ಚೆನ್ನೈ: ಆಸ್ಟ್ರೇಲಿಯಾ ವಿರುದ್ಧ ಮೂರನೇ ಏಕದಿನ ಪಂದ್ಯವಾಡಲು ಟೀಂ ಇಂಡಿಯಾ ಕ್ರಿಕೆಟಿಗರು ಚೆನ್ನೈಗೆ ಬಂದಿಳಿದಿದ್ದಾರೆ.

ನಾಳೆ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೂರನೇ ಮತ್ತು ನಿರ್ಣಾಯಕ ಏಕದಿನ ಪಂದ್ಯ ನಡೆಯಲಿದೆ. ಈ ಪಂದ್ಯ ಚೆನ್ನೈನ ಚಿಪಾಕ್ ಮೈದಾನದಲ್ಲಿ ನಡೆಯಲಿದೆ.

ಇದಕ್ಕಾಗಿ ನಿನ್ನೆ ಸಂಜೆಯೇ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಸೇರಿದಂತೆ ಟೀಂ ಇಂಡಿಯಾ ಆಟಗಾರರು ಚೆನ್ನೈ  ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments