Webdunia - Bharat's app for daily news and videos

Install App

ಪುಣೆಗೆ ಬಂದಿಳಿದ ಟೀಂ ಇಂಡಿಯಾ

Webdunia
ಸೋಮವಾರ, 22 ಮಾರ್ಚ್ 2021 (09:19 IST)
ಪುಣೆ: ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ಜಯಗಳಿಸಿದ ಬಳಿಕ ಟೀಂ ಇಂಡಿಯಾ ಕ್ರಿಕೆಟಿಗರು ಪುಣೆಗೆ ಬಂದಿಳಿದಿದ್ದಾರೆ.

 
Photo Courtesy: Twitter

ಇಂಗ್ಲೆಂಡ್ ವಿರುದ್ಧ ಮಂಗಳವಾರದಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಟೀಂ ಇಂಡಿಯಾ ಕ್ರಿಕೆಟಿಗರು ಪುಣೆಗೆ ಬಂದಿದ್ದಾರೆ. ಟಿ20 ಸರಣಿಯಲ್ಲಿ ಜಯಗಳಿಸಿರುವ ಆತ್ಮವಿಶ್ವಾಸದಲ್ಲಿರುವ ಕ್ರಿಕೆಟಿಗರು ಈಗ ಏಕದಿನ ಫಾರ್ಮ್ಯಾಟ್ ಗೆ ಸಿದ್ಧತೆ ನಡೆಸಲಿದ್ದಾರೆ. ಇಂದಿನಿಂದಲೇ ನೆಟ್ಸ್ ಅಭ್ಯಾಸದಲ್ಲಿ ಭಾಗಿಯಾಗುವ ಸಾಧ‍್ಯತೆಯಿದೆ.

ರೋಹಿತ್ ಶರ್ಮಾ,  ಹಾರ್ದಿಕ್ ಪಾಂಡ್ಯ ಮತ್ತಿತರರು ಸಾಮಾಜಿಕ ಜಾಲತಾಣದಲ್ಲಿ ಪುಣೆಗೆ ಪ್ರಯಾಣಿಸಿರುವ ಮಾಹಿತಿ ನೀಡಿದ್ದಾರೆ. ನಾಳೆಯಿಂದ ಹಗಲು-ರಾತ್ರಿಯಾಗಿ ಏಕದಿನ ಸರಣಿ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments