Webdunia - Bharat's app for daily news and videos

Install App

ಇಂದು ಸೋತರೂ ಟೀಂ ಇಂಡಿಯಾಕ್ಕೆ ಸರಣಿ ಸೋಲಿಲ್ಲ

Webdunia
ಗುರುವಾರ, 6 ಜುಲೈ 2017 (09:27 IST)
ಜಮೈಕಾ: ಟೀಂ ಇಂಡಿಯಾ ಯಾವತ್ತೂ ಹಾಗೆ. ಐದು ಪಂದ್ಯಗಳ ಸರಣಿಯಿದ್ದರೆ, ಮೊದಲೆರಡು ಪಂದ್ಯ ಗೆದ್ದು ಮತ್ತೊಂದನ್ನು ಸೋತು ಅಂತಿಮ ಪಂದ್ಯದ ಕುತೂಹಲ ಉಳಿಸಿಕೊಳ್ಳುತ್ತದೆ. ವಿಂಡೀಸ್ ಸರಣಿಯಲ್ಲೂ ಹಾಗೆಯೇ.


ಇಂದು ವಿಂಡೀಸ್ ವಿರುದ್ಧ ಭಾರತ ತಂಡ ನಿರ್ಣಾಯಕ ಪಂದ್ಯವಾಡಲಿದೆ. ಈಗಾಗಲೇ ಭಾರತ ಸರಣಿಯಲ್ಲಿ 2-1 ರಿಂದ ಮುಂದಿದೆ. ಹೀಗಾಗಿ ಈ ಪಂದ್ಯ ನಿರ್ಣಾಯಕವಾಗಿದ್ದು, ಇಂದು ಭಾರತ ಗೆದ್ದರೆ ಸರಣಿ ತನ್ನದಾಗಿಸಿಕೊಳ್ಳಲಿದೆ. ಒಂದು ವೇಳೆ ಸೋತರೂ ಸರಣಿ ಸೋಲಾಗದು. ಸರಣಿ ಸಮಬಲವಾಗುವುದು.

ಕೊನೆಯ ಪಂದ್ಯದಲ್ಲಾದರೂ ಯುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಗೆ ಅವಕಾಶ ಸಿಗುವುದೋ ಎಂದು ಕಾದು ನೋಡಬೇಕು.  ಕಳೆದ ಪಂದ್ಯದಲ್ಲಿ ಪೂರ್ಣ ಫಿಟ್ ಆಗಿರದ ಕಾರಣ ಯುವರಾಜ್ ಸಿಂಗ್ ಆಡಿರಲಿಲ್ಲ.  ಅವರ ಸ್ಥಾನದಲ್ಲಿ ದಿನೇಶ್ ಕಾರ್ತಿಕ್ ಆಡಿದ್ದರೂ, ಹೆಚ್ಚೇನೂ ಸಾಧನೆ ಮಾಡಿರಲಿಲ್ಲ. ಈ ಕಾರಣಕ್ಕೆ ರಿಷಬ್ ಪಂತ್ ಗೆ ಅವಕಾಶ ಸಿಕ್ಕರೂ ಸಿಗಬಹುದು.

ಎಲ್ಲದಕ್ಕಿಂತ ಹೆಚ್ಚಾಗಿ ವಿರಾಟ್ ಕೊಹ್ಲಿಗೆ ಇದು ಪ್ರತಿಷ್ಠೆಯ ಕಣವಾಗಲಿದೆ. ಈ ಸರಣಿ ಗೆದ್ದರೆ ವಿದೇಶದಲ್ಲಿ ಕೊಹ್ಲಿ ನಾಯಕತ್ವದಲ್ಲಿ ಮೊದಲ ಗೆಲುವಾಗಿದೆ. ಅಲ್ಲದೆ, ಅನಿಲ್ ಕುಂಬ್ಳೆ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ ಮೇಲೆ ಕೊಹ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದ್ದಾರೆ.

ಇದನ್ನೂ ಓದಿ.. ಸೆಮಿಫೈನಲ್ ಸ್ಥಾನ ಗಟ್ಟಿ ಮಾಡಿಕೊಂಡ ಭಾರತೀಯ ಮಹಿಳೆಯರು

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC ODI Rankings:No.1 ಬ್ಯಾಟರ್ ಪಟ್ಟಕೇರಿದ ಸ್ಮೃತಿ ಮಂಧಾನ

Virat Kohli: ಲಂಡನ್ ನಲ್ಲಿ ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿಯಿಂದ ಸ್ಪೆಷಲ್ ಸರ್ಪೈಸ್

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಮುಂದಿನ ಸುದ್ದಿ
Show comments