ಸರ್ಕಾರ ಒಪ್ಪಿದರೆ ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ರೆಡಿ

Webdunia
ಶನಿವಾರ, 16 ಮೇ 2020 (10:02 IST)
ಮುಂಬೈ: ಕೊರೋನಾದಿಂದಾಗಿ ಕ್ರಿಕೆಟ್ ಮಂಡಳಿಗಳು ನಷ್ಟದಲ್ಲಿರಬೇಕಾದರೆ ಉಭಯ ದೇಶಗಳ ನಡುವಿನ ಕ್ರಿಕೆಟ್ ಸರಣಿ ಆಯೋಜಿಸುವ ಮೂಲಕ ನಷ್ಟ ತುಂಬಲು ಪ್ರಯತ್ನಿಸುತ್ತಿವೆ.


ಈ ನಡುವೆ ಲಂಕಾ ಕ್ರಿಕೆಟ್ ಮಂಡಳಿ ಭಾರತೀಯ ಕ್ರಿಕೆಟ್ ಮಂಡಳಿಗೆ ಆಫರ್ ನೀಡಿದೆ. ಖಾಲಿ ಮೈದಾನದಲ್ಲಿ ತಲಾ ಮೂರು ಪಂದ್ಯಗಳ ಏಕದಿನ ಮತ್ತು ಟಿ20 ಸರಣಿ ಆಯೋಜಿಸಲು ನಾವು ಸಿದ್ಧ ಎಂದು ಪತ್ರ ಮುಖೇನ ತಿಳಿಸಿದೆ.

ಜುಲೈ ಅಂತ್ಯದ ವೇಳೆಗೆ ಈ ಕ್ರಿಕೆಟ್ ಸರಣಿ ಆಯೋಜಿಸುವ ಆಫರ್ ನೀಡಿದೆ. ಇದಕ್ಕೆ ಬಿಸಿಸಿಐ ಕೂಡಾ ಸಕಾರಾತ್ಮಕವಾಗಿ ಸ್ಪಂದಿಸಿದೆ. ಆದರೆ ಕೇಂದ್ರ ಸರ್ಕಾರದ ಒಪ್ಪಿಗೆ ಅಗತ್ಯ. ಹೀಗಾಗಿ ಸರ್ಕಾರ ಒಪ್ಪಿದರೆ ಜುಲೈ ಅಂತ್ಯದ ವೇಳೆಗೆ ಲಂಕಾ ಪ್ರವಾಸ ಮಾಡಲು ನಾವು ರೆಡಿ ಎಂದು ಬಿಸಿಸಿಐ ಮೂಲಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments