Webdunia - Bharat's app for daily news and videos

Install App

ಮತ್ತೊಮ್ಮೆ ಲಂಕಾ ದಹನಕ್ಕೆ ಸಜ್ಜಾದ ದ್ರಾವಿಡ್ ಹುಡುಗರು

Webdunia
ಮಂಗಳವಾರ, 20 ಜುಲೈ 2021 (08:54 IST)
ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಏಕದಿನ ಪಂದ್ಯ ಇಂದು ನಡೆಯಲಿದ್ದು, ಮತ್ತೊಮ್ಮೆ ಮೊದಲ ಪಂದ್ಯದ ಗೆಲುವು ಪುನರಾವರ್ತಿಸುವ ಉತ್ಸಾಹದಲ್ಲಿ ಟೀಂ ಇಂಡಿಯಾವಿದೆ.


ಶಿಖರ್ ಧವನ್ ನೇತೃತ್ವದ ಯುವ ಟೀಂ ಇಂಡಿಯಾ ಮೊದಲ ಪಂದ್ಯವನ್ನು ಅಧಿಕಾರಯುತವಾಗಿ ಗೆದ್ದುಕೊಂಡಿತ್ತು. ಕುಲದೀಪ್ ಯಾದವ್-ಯಜುವೇಂದ್ರ ಚಾಹಲ್ ಸ್ಪಿನ್ ಜೋಡಿ ಬಹಳ ದಿನಗಳ ನಂತರ ಜೊತೆಯಾಗಿ ಕಣಕ್ಕಿಳಿದು ಲಂಕಾ ಬಾಲ ಕತ್ತರಿಸಿದರೆ, ಪೃಥ್ವಿ ಶಾ, ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ನಿಂದ ಲಂಕಾ ದಹನ ಮಾಡಿದ್ದರು.

ಹೀಗಾಗಿ ದ್ವಿತೀಯ ಪಂದ್ಯದಲ್ಲೂ ಭಾರತವೇ ಮೇಲುಗೈ ಹೊಂದಿದೆ. ಭಾರತ ಯುವ ಕ್ರಿಕೆಟಿಗರನ್ನೂ ಹೊಂದಿದರೂ ಪ್ರತಿಭಾವಂತರ ತಂಡವೇ ಇಲ್ಲಿದೆ. ಹೀಗಾಗಿ ದುರ್ಬಲ ಲಂಕಾ ಸುಲಭ ಸವಾಲಾಗುತ್ತಿದೆ. ಇಂದಿನ ಪಂದ್ಯವೂ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಟಿ ಜಾಸ್ಮಿನ್ ವಾಲಿಯಾಗೆ ಗುಡ್‌ಬೈ ಹೇಳಿದ್ರಾ ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ: ಪುಷ್ಟಿ ನೀಡಿದ ಇಬ್ಬರ ನಡೆ

ಮತ್ತೊಂದು ವಿವಾದದಲ್ಲಿ ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿ, ಜಾಗಕ್ಕಾಗಿ ನೆರೆಹೊರೆಯರ ಜತೆ ಗುದ್ದಾಟ

IND vs ENG: ಅರ್ಷ್ ದೀಪ್ ಸಿಂಗ್ ಗೆ ಗಾಯ, ಜಸ್ಪ್ರೀತ್ ಬುಮ್ರಾ ಆಡುವುದು ಅನಿವಾರ್ಯ

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

ಮುಂದಿನ ಸುದ್ದಿ
Show comments