Webdunia - Bharat's app for daily news and videos

Install App

ಭಾರತ-ದ.ಆಫ್ರಿಕಾ ಏಕದಿನ: ಕೆಎಲ್ ರಾಹುಲ್ ನಾಯಕತ್ವದಲ್ಲಿ ಗೆಲ್ಲುತ್ತಾ ಟೀಂ ಇಂಡಿಯಾ?

Webdunia
ಬುಧವಾರ, 19 ಜನವರಿ 2022 (08:40 IST)
ಪಾರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಟೆಸ್ಟ್ ಸರಣಿಯಲ್ಲಿ ಸೋಲು ಅನುಭವಿಸಿದ ಬಳಿಕ ಟೀಂ ಇಂಡಿಯಾ ಇಂದಿನಿಂದ ಏಕದಿನ ಪರೀಕ್ಷೆಗೆ ತಯಾರಾಗಿದೆ.

ನಾಯಕರಾಗಿ ವಿರಾಟ್ ಕೊಹ್ಲಿ ಯಗಾಂತ್ಯವಾದ ಬಳಿಕ ಹೊಸ ಸರಣಿ ಇದಾಗಿದೆ. ಕೆಎಲ್ ರಾಹುಲ್ ಗೆ ಇದು ಏಕದಿನಗಳಲ್ಲಿ ನಾಯಕರಾಗಿ ಇದು ಮೊದಲ ಅನುಭವ. ಈಗಾಗಲೇ ಐಪಿಎಲ್ ನಲ್ಲಿ ನಾಯಕತ್ವ ವಹಿಸಿ ಅಭ್ಯಾಸವಿರುವುದರಿಂದ ಸೀಮಿತ ಓವರ್ ಗಳಲ್ಲಿ ಟೀಂ ಇಂಡಿಯಾ ನಾಯಕರಾಗಿ ತಂಡವನ್ನು ಮುನ್ನಡೆಸುವ ವಿಶ್ವಾಸದಲ್ಲಿದ್ದಾರೆ.

ಇದಲ್ಲದೆ ಟೆಸ್ಟ್ ಸರಣಿ ಸೋಲಿನ ಹತಾಶೆಯಲ್ಲಿರುವ ಟೀಂ ಇಂಡಿಯಾಗೆ ಈಗ ಏಕದಿನ ಸರಣಿ ಗೆದ್ದು ಪ್ರತಿಷ್ಠೆ ಉಳಿಸಿಕೊಳ್ಳುವ ತವಕವಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಜೊತೆಗೆ ಆರಂಭಿಕರಾಗಿ ಶಿಖರ್ ಧವನ್ ಕಣಕ್ಕಿಳಿಯಬಹುದು. ಬೌಲಿಂಗ್ ನಲ್ಲಿ ಭುವನೇಶ್ವರ್ ಕುಮಾರ್ ತಂಡಕ್ಕೆ ವಾಪಸ್ ಆಗಲಿದ್ದಾರೆ. ಶ್ರೇಯಸ್ ಐಯರ್ ಗೆ ಮತ್ತೆ ಏಕದಿನ ಪಂದ್ಯಗಳಲ್ಲಿ ತಂಡಕ್ಕೆ ಕಮ್ ಬ್ಯಾಕ್ ಮಾಡಲು ಉತ್ತಮ ವೇದಿಕೆ ಸಿಗಲಿದೆ. ಟೆಸ್ಟ್ ತಂಡಕ್ಕೆ ಹೋಲಿಸಿದರೆ  ಟೀಂ ಇಂಡಿಯಾ ಏಕದಿನ ತಂಡ ಫಾರ್ಮ್ ನಲ್ಲಿದೆ ಎನ್ನಬಹುದು. ಹೀಗಾಗಿ ಉತ್ತಮ ಸ್ಪರ್ಧೆ ನಿರೀಕ್ಷಿಸಬಹುದು. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಮಧ‍್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments