Webdunia - Bharat's app for daily news and videos

Install App

ಪಲ್ಲಿಕೆಲೆ ಟೆಸ್ಟ್: ಟೀಂ ಇಂಡಿಯಾಕ್ಕೆ ಬಂದ ಹಾಲುಗಲ್ಲದ ಹುಡುಗ

Webdunia
ಶನಿವಾರ, 12 ಆಗಸ್ಟ್ 2017 (10:07 IST)
ಪಲ್ಲಿಕೆಲೆ: ಶ್ರೀಲಂಕಾ ವಿರುದ್ಧ ಇಂದಿನಿಂದ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಕಾಯ್ದುಕೊಂಡಿದೆ.


ಭಾರತ ತಂಡದಲ್ಲಿ ಈ ಪಂದ್ಯಕ್ಕೆ ಮಹತ್ವದ ಒಂದು ಬದಲಾವಣೆ ಮಾಡಿಕೊಂಡಿದೆ. ಐಸಿಸಿಯಿಂದ ಒಂದು ಪಂದ್ಯ ನಿಷೇಧಕ್ಕೊಳಗಾಗಿರುವ ರವೀಂದ್ರ ಜಡೇಜಾ ಬದಲಿಗೆ ಹಾಲುಗಲ್ಲದ ಹುಡುಗ ಕುಲದೀಪ್ ಯಾದವ್ ಸ್ಥಾನ ಪಡೆದಿದ್ದಾರೆ.

ಉಳಿದಂತೆ ಅದೇ ತಂಡವನ್ನು ಭಾರತ ತಂಡ ಉಳಿಸಿಕೊಂಡಿದೆ. ಅತ್ತ ಲಂಕಾ ಮೂರು ಬದಲಾವಣೆ ಮಾಡಿಕೊಂಡಿದೆ. ಕಳೆದ ಪಂದ್ಯದಲ್ಲಿ ಆಡಿದ್ದ ರಂಗನಾ ಹೆರಾತ್ ಗಾಯಗೊಂಡಿದ್ದಾರೆ. ಅವರ ಬದಲಿಗೆ ಲಕ್ಷಣ್ ಸಂಡಕನ್ ಸ್ಥಾನ ಪಡೆದಿದ್ದಾರೆ. ಉಳಿದಂತೆ ಕುಮಾರ ಮತ್ತು ಫೆರ್ನಾಂಡೋ ತಂಡಕ್ಕೆ ಬಂದಿದ್ದಾರೆ.

ಇದನ್ನೂ ಓದಿ… ತುಳಸಿ ಎಲೆಯನ್ನು ಜಗಿಯಬಾರದು ಏಕೆ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments