Webdunia - Bharat's app for daily news and videos

Install App

ಪಲ್ಲಿಕೆಲೆ ಟೆಸ್ಟ್: ಟೀಂ ಇಂಡಿಯಾಕ್ಕೆ ಬಂದ ಹಾಲುಗಲ್ಲದ ಹುಡುಗ

Webdunia
ಶನಿವಾರ, 12 ಆಗಸ್ಟ್ 2017 (10:07 IST)
ಪಲ್ಲಿಕೆಲೆ: ಶ್ರೀಲಂಕಾ ವಿರುದ್ಧ ಇಂದಿನಿಂದ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಕಾಯ್ದುಕೊಂಡಿದೆ.


ಭಾರತ ತಂಡದಲ್ಲಿ ಈ ಪಂದ್ಯಕ್ಕೆ ಮಹತ್ವದ ಒಂದು ಬದಲಾವಣೆ ಮಾಡಿಕೊಂಡಿದೆ. ಐಸಿಸಿಯಿಂದ ಒಂದು ಪಂದ್ಯ ನಿಷೇಧಕ್ಕೊಳಗಾಗಿರುವ ರವೀಂದ್ರ ಜಡೇಜಾ ಬದಲಿಗೆ ಹಾಲುಗಲ್ಲದ ಹುಡುಗ ಕುಲದೀಪ್ ಯಾದವ್ ಸ್ಥಾನ ಪಡೆದಿದ್ದಾರೆ.

ಉಳಿದಂತೆ ಅದೇ ತಂಡವನ್ನು ಭಾರತ ತಂಡ ಉಳಿಸಿಕೊಂಡಿದೆ. ಅತ್ತ ಲಂಕಾ ಮೂರು ಬದಲಾವಣೆ ಮಾಡಿಕೊಂಡಿದೆ. ಕಳೆದ ಪಂದ್ಯದಲ್ಲಿ ಆಡಿದ್ದ ರಂಗನಾ ಹೆರಾತ್ ಗಾಯಗೊಂಡಿದ್ದಾರೆ. ಅವರ ಬದಲಿಗೆ ಲಕ್ಷಣ್ ಸಂಡಕನ್ ಸ್ಥಾನ ಪಡೆದಿದ್ದಾರೆ. ಉಳಿದಂತೆ ಕುಮಾರ ಮತ್ತು ಫೆರ್ನಾಂಡೋ ತಂಡಕ್ಕೆ ಬಂದಿದ್ದಾರೆ.

ಇದನ್ನೂ ಓದಿ… ತುಳಸಿ ಎಲೆಯನ್ನು ಜಗಿಯಬಾರದು ಏಕೆ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮುಂದಿನ ಸುದ್ದಿ
Show comments