Webdunia - Bharat's app for daily news and videos

Install App

ನಿಕಲಸ್ ಪೂರನ್ ಗೆ ಕಡಿವಾಣ ಹಾಕಿದರೆ ವಿಂಡೀಸ್ ವಿರುದ್ಧ ಟೀಂ ಇಂಡಿಯಾ ಗೆಲುವು ಖಚಿತ!

Webdunia
ಮಂಗಳವಾರ, 8 ಆಗಸ್ಟ್ 2023 (17:11 IST)
ಗಯಾನ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯಲ್ಲಿ ಇದುವರೆಗೆ ಟೀಂ ಇಂಡಿಯಾ ಸೋಲಿಗೆ ಬಹುದೊಡ್ಡ ಕಾರಣ ವಿಂಡೀಸ್ ಬ್ಯಾಟಿಗ ನಿಕಲಸ್ ಪೂರನ್.

ನಿಕಲಸ್ ಪೂರನ್ ಅದ್ಭುತ ಫಾರ್ಮ್ ನಲ್ಲಿದ್ದು, ಪ್ರತೀ ಪಂದ್ಯದಲ್ಲೂ ಭರ್ಜರಿ ಇನಿಂಗ್ಸ್ ಮೂಲಕ ಟೀಂ ಇಂಡಿಯಾದಿಂದ ಗೆಲುವು ಕಸಿದುಕೊಳ್ಳುತ್ತಿದ್ದಾರೆ. ಅವರ ಆಟಕ್ಕೆ ನಿಯಂತ್ರಣ ಹಾಕುವುದೇ ಭಾರತಕ್ಕೆ ದೊಡ್ಡ ಸವಾಲಾಗಿದೆ.

ಕಳೆದ ಎರಡೂ ಪಂದ್ಯಗಳಲ್ಲಿ ಪೂರನ್ ಕ್ರಮವಾಗಿ 41 ಮತ್ತು 67 ರನ್ ಸಿಡಿಸಿದ್ದರು. ತಂಡ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದರೂ ಪೂರನ್ ತಮ್ಮದೇ ಶೈಲಿಯ ಆಟದಿಂದ ವಿಂಡಿಸ್ ಗೆ ದೊಡ್ಡ ಮೊತ್ತ ಗಳಿಸಲು ನೆರವಾಗುತ್ತಾರೆ. ಇದುವೇ ಟೀಂ ಇಂಡಿಯಾಗೆ ತಲೆನೋವಾಗಿದೆ. ಕಳೆದ ಪಂದ್ಯದಲ್ಲೂ ಆರಂಭದಲ್ಲೇ ಎರಡು ವಿಕೆಟ್ ಪಡೆದರೂ ಟೀಂ ಇಂಡಿಯಾ ಪೂರನ್ ಗೆ ಕಡಿವಾಣ ಹಾಕದೇ ಪಂದ್ಯ ಸೋತಿತ್ತು. ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಅದಕ್ಕಿಂತ ಹೆಚ್ಚಾಗಿ ಪೂರನ್ ವಿಕೆಟ್ ಬೇಗನೇ ಕಬಳಸಿದೇ ಹೋದರೆ ಮತ್ತದೇ ಸೋಲಿನ ಕಟ್ಟಿಟ್ಟ ಬುತ್ತಿಯಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments