Webdunia - Bharat's app for daily news and videos

Install App

ನಿಕಲಸ್ ಪೂರನ್ ಗೆ ಕಡಿವಾಣ ಹಾಕಿದರೆ ವಿಂಡೀಸ್ ವಿರುದ್ಧ ಟೀಂ ಇಂಡಿಯಾ ಗೆಲುವು ಖಚಿತ!

Webdunia
ಮಂಗಳವಾರ, 8 ಆಗಸ್ಟ್ 2023 (17:11 IST)
ಗಯಾನ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯಲ್ಲಿ ಇದುವರೆಗೆ ಟೀಂ ಇಂಡಿಯಾ ಸೋಲಿಗೆ ಬಹುದೊಡ್ಡ ಕಾರಣ ವಿಂಡೀಸ್ ಬ್ಯಾಟಿಗ ನಿಕಲಸ್ ಪೂರನ್.

ನಿಕಲಸ್ ಪೂರನ್ ಅದ್ಭುತ ಫಾರ್ಮ್ ನಲ್ಲಿದ್ದು, ಪ್ರತೀ ಪಂದ್ಯದಲ್ಲೂ ಭರ್ಜರಿ ಇನಿಂಗ್ಸ್ ಮೂಲಕ ಟೀಂ ಇಂಡಿಯಾದಿಂದ ಗೆಲುವು ಕಸಿದುಕೊಳ್ಳುತ್ತಿದ್ದಾರೆ. ಅವರ ಆಟಕ್ಕೆ ನಿಯಂತ್ರಣ ಹಾಕುವುದೇ ಭಾರತಕ್ಕೆ ದೊಡ್ಡ ಸವಾಲಾಗಿದೆ.

ಕಳೆದ ಎರಡೂ ಪಂದ್ಯಗಳಲ್ಲಿ ಪೂರನ್ ಕ್ರಮವಾಗಿ 41 ಮತ್ತು 67 ರನ್ ಸಿಡಿಸಿದ್ದರು. ತಂಡ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದರೂ ಪೂರನ್ ತಮ್ಮದೇ ಶೈಲಿಯ ಆಟದಿಂದ ವಿಂಡಿಸ್ ಗೆ ದೊಡ್ಡ ಮೊತ್ತ ಗಳಿಸಲು ನೆರವಾಗುತ್ತಾರೆ. ಇದುವೇ ಟೀಂ ಇಂಡಿಯಾಗೆ ತಲೆನೋವಾಗಿದೆ. ಕಳೆದ ಪಂದ್ಯದಲ್ಲೂ ಆರಂಭದಲ್ಲೇ ಎರಡು ವಿಕೆಟ್ ಪಡೆದರೂ ಟೀಂ ಇಂಡಿಯಾ ಪೂರನ್ ಗೆ ಕಡಿವಾಣ ಹಾಕದೇ ಪಂದ್ಯ ಸೋತಿತ್ತು. ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಅದಕ್ಕಿಂತ ಹೆಚ್ಚಾಗಿ ಪೂರನ್ ವಿಕೆಟ್ ಬೇಗನೇ ಕಬಳಸಿದೇ ಹೋದರೆ ಮತ್ತದೇ ಸೋಲಿನ ಕಟ್ಟಿಟ್ಟ ಬುತ್ತಿಯಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

ಮುಂದಿನ ಸುದ್ದಿ
Show comments